Wednesday, April 30, 2025
Google search engine
Homeರಾಜ್ಯಹೈಕೋರ್ಟ್ ವಿಭಾಗೀಯ ಪೀಠದ ಮಹತ್ವದ ತೀರ್ಪು ನಾಳೆಯಿಂದ ಬಿ ಕಾಂ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

ಹೈಕೋರ್ಟ್ ವಿಭಾಗೀಯ ಪೀಠದ ಮಹತ್ವದ ತೀರ್ಪು ನಾಳೆಯಿಂದ ಬಿ ಕಾಂ ಪರೀಕ್ಷೆಗೆ ಗ್ರೀನ್ ಸಿಗ್ನಲ್..!

ಬೆಂಗಳೂರು: ಚಾರ್ಟೆಡ್ ಅಕೌಂಟೆಂಟ್( CA )ಫೌಂಡೇಶನ್ ಪರೀಕ್ಷೆಗೆ ಅಡ್ಡಿಯಾಗಿದೆ ಎಂಬ ಕಾರಣಕ್ಕೆ ಮುಂದೂಡಲಾಗಿದ್ದ ಬಿ.ಕಾಂ ಪರೀಕ್ಷೆಗಳನ್ನು ನಿಗದಿಯಂತೆ ನಾಳೆಯಿಂದ ನಡೆಸಬೇಕು ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಇಂದು ಮಹತ್ವದ ತೀರ್ಪು ನೀಡಿದೆ .

ಬಿ.ಕಾಂ ಪರೀಕ್ಷೆ ಗೊಂದಲ ಸಂಬಂಧ ಈ ಮೊದಲು ಪರೀಕ್ಷೆ ಮುಂದೂಡುವಂತೆ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ವಿ.ವಿ. ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆ ನಡೆಸಿರುವ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.

ವಿಶ್ವವಿದ್ಯಾನಿಲಯದ ಪರಮಾಧಿಕಾರ :

ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿರುವ ನ್ಯಾ.ಅನು ಶಿವರಾಮನ್, ನ್ಯಾ.ಎಂ.ಐ.ಅರುಣ್ ಅವರ ವಿಭಾಗೀಯ ಪೀಠವು ಬಿ.ಕಾಂ ಪರೀಕ್ಷೆ ಮುಂದೂಡಿಕೆಯಿಂದ 35 ಸಾವಿರ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.

ಕೇವಲ 5 ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿಯಿಂದ ಪರೀಕ್ಷೆ ಮುಂದೂಡಲಾದು ಎಂದಿರುವ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಬಿ.ಕಾಂನ 1,2,3ನೇ ಸೆಮಿಸ್ಟರ್ ಪರೀಕ್ಷೆಯನ್ನು ನಿಗದಿತ ದಿನಾಂಕಕ್ಕೆ (ಜ.13ರಿಂದ) ನಡೆಸುವಂತೆ ಅನುಮತಿಸಿದೆ. ವಿ.ವಿ.ಪರೀಕ್ಷೆ ಮರು ನಿಗದಿ ಮಾಡುವುದು ಸರಿಯುಲ್ಲ. ಪರೀಕ್ಷೆ ನಡೆಸುವುದು , ನಿಗದಿ ಮಾಡುವುದು ವಿಶ್ವವಿದ್ಯಾಲಯದ ಪರಮಾಧಿಕಾರವಾಗಿರುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...