Wednesday, April 30, 2025
Google search engine
Homeಶಿವಮೊಗ್ಗಸೂಡಾ ಸೈಟ್ ಕೊಡಿಸುವುದಾಗಿ ಹಣ ಕೇಳುತ್ತಿದ್ದಾರೆ ಹುಷಾರ್..!

ಸೂಡಾ ಸೈಟ್ ಕೊಡಿಸುವುದಾಗಿ ಹಣ ಕೇಳುತ್ತಿದ್ದಾರೆ ಹುಷಾರ್..!

ಆಮಿಷಕ್ಕೆ ಒಳಗಾಗದಿರುವಂತೆ ಸೂಡಾ ಎಚ್ಚರಿಕೆ


ಶಿವಮೊಗ್ಗ, :ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ.


ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ ಡಿ.05 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.


ಅರ್ಜಿ ಸಲ್ಲಿಸುವ ಅವಧಿ ಈಗಾಗಲೇ ಮುಗಿದಿರುತ್ತದೆ. ನಿವೇಶನ ಹಂಚಿಕೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಾಧಿಕಾರದಿಂದ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿವೇಶನ ಹಂಚಿಕೆ ನಿಯಮದಂತೆ ಪರಿಶೀಲಿಸಲು ಕ್ರಮ ವಹಿಸಲಾಗುವುದು.
ಆದರೆ ಕೆಲವು ವ್ಯಕ್ತಿಗಳು ಸಾರ್ವಜನಿಕರಿಗೆ ನಿವೇಶನಗಳನ್ನು ಮಂಜೂರಾತಿ ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿರುವುದು ಪ್ರಾಧಿಕಾರದ ಗಮನಕ್ಕೆ ಬಂದಿರುತ್ತದೆ. ಇಂತಹ ಹಣ/ಯಾವುದೇ ಆಮಿಷಗಳಿಗೆ ಒಳಗಾಗದೇ ಇರಲು ಪ್ರಾಧಿಕಾರ ತಿಳಿಸಿದೆ.

ಒಂದು ವೇಳೆ ಇಂತಹ ಯಾವುದೇ ಆಮಿಷಗಳಿಗೆ ತಾವು ಒಳಗಾದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲವೆಂದು ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಮತ್ತು ಆಯುಕ್ತರಾದ ವಿಶ್ವನಾಥ ಮುದಜ್ಜಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...