Monday, June 16, 2025
Google search engine
Homeಶಿವಮೊಗ್ಗಶಾಸಕರ ಸತತ ಹೋರಾಟಕ್ಕೆ ಸಿಕ್ಕ ಪ್ರತಿಫಲ..! ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಸಿಕ್ಕ ಜಯ!.ಸಚಿವ ಜಮೀರ್ ಅಹ್ಮದ್...

ಶಾಸಕರ ಸತತ ಹೋರಾಟಕ್ಕೆ ಸಿಕ್ಕ ಪ್ರತಿಫಲ..! ಆಶ್ರಯ ಯೋಜನೆಯ ಫಲಾನುಭವಿಗಳಿಗೆ ಸಿಕ್ಕ ಜಯ!.ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ….!

ಆಶ್ರಯ ಯೋಜನೆಯ ಮನೆಗಳನ್ನು ಹಸ್ತಾಂತರಿಸಲು ದಿನಾಂಕ 28.01.2025 ರಂದು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್!!

ಶಿವಮೊಗ್ಗದ ಗೋವಿಂದಾಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ಪ್ರಧಾನ ಮಂತ್ರಿ ಆಶ್ರಯ ಯೋಜನೆ ಅಡಿಯಲ್ಲಿ ಈಗಾಗಲೇ ನಿರ್ಮಾಣಗೊಂಡು ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿರುವ 652 ಮನೆಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಜಮೀರ್ ಅಹ್ಮದ್ ಅವರನ್ನು ಕಳೆದವಾರ ಭೇಟಿಯಾಗಿ, ಮನೆಗಳ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಮನೆಗಳಲ್ಲಿ ಇರುವಂತಹ ನೀರಿನ ಹಾಗೂ ವಿದ್ಯುತ್ ಸಮಸ್ಯೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿ, ಜನವರಿ 18ರಂದು ಹಸ್ತಾಂತರ ಪ್ರಕ್ರಿಯೆಯನ್ನು ನಡೆಸಲು ಈ ಮೊದಲೇ ನಿಗದಿಪಡಿಸಲಾಗಿತ್ತು.

ಆದರೆ ಕೇಂದ್ರ ಸಚಿವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಆಗ ಮತ್ತೊಂದು ದಿನ ಶಿವಮೊಗ್ಗ ನಗರಕ್ಕೆ ಖಂಡಿತಾ ಆಗಮಿಸುವುದಾಗಿ ಸಚಿವರು ತಿಳಿಸಿದ್ದರೂ, ಆದರೆ ಸತತ ಪರಿಶ್ರಮದ ಫಲವಾಗಿ ದಿನಾಂಕ 28.01.2025ರ ಮಂಗಳವಾರದಂದು ಶಿವಮೊಗ್ಗ ನಗರಕ್ಕೆ ಆಗಮಿಸುವುದಾಗಿ ಇಂದು ಸಚಿವರಾದ ಜಮೀರ್ ಅಹ್ಮದ್ ಅವರು ದೂರವಾಣಿ ಮೂಲಕ ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ ನವರಿಗೆ ತಿಳಿಸಿದ್ದು, ಅವರ ಉಪಸ್ಥಿತಿಯಲ್ಲಿ ಮನೆಗಳ ಹಸ್ತಾಂತರ ಪ್ರಕ್ರಿಯೆಯು ನಡೆಯಲಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!