Wednesday, April 30, 2025
Google search engine
Homeರಾಜ್ಯಗೃಹ ಇಲಾಖೆಯ ಮೂರು ಮಸೂದೆಗಳಿಗೆ ಒಪ್ಪಿಗೆ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ ಗೃಹಸಚಿವರು..!

ಗೃಹ ಇಲಾಖೆಯ ಮೂರು ಮಸೂದೆಗಳಿಗೆ ಒಪ್ಪಿಗೆ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ ಗೃಹಸಚಿವರು..!

ಬೆಂಗಳೂರು : ಸಪ್ಟೆಂಬರ್> 20>>ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಪರಿಷತ್ತಿನಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಎರಡು ತಿದ್ದುಪಡಿ ಮಸೂದೆಗಳು ಸೇರಿದಂತೆ ಪ್ರಮುಖ ಮೂರು ವಿಧೇಯಕಗಳಿಗೆ ಸದನದ ಒಪ್ಪಿಗೆ ಪಡೆದರು.

ಒಪ್ಪಿಗೆ ಪಡೆದ ವಿಧೇಯಕಗಳು ಈ ಕೆಳಗಿನಂತಿವೆ:

ನ್ಯಾಯಾಲಯದಲ್ಲಿ ಸಾಕ್ಷಿಯ ಸಾಕ್ಷ್ಯವನ್ನು ಶ್ರವ್ಯ_ ದೃಶ್ಯ ವಿದ್ಯುನ್ಮಾನ ವಿಧಾನಗಳ ಮೂಲಕ ದಾಖಲಿಸುವ ಪ್ರಕ್ರಿಯೆಗೆ, ದಂಡ ಪ್ರಕ್ರಿಯಾ ಸಂಹಿತೆ ( ಕರ್ನಾಟಕ ತಿದ್ದುಪಡಿ) ವಿಧೇಯಕ 2021, ಬಂದಿ ಗಳ ಗುರುತಿಸುವಿಕೆ ( ತಿದ್ದುಪಡಿ ವಿಧೇಯಕ) 2021 ಮತ್ತು ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ 2021, ಗಳಿಗೆ ಚರ್ಚೆಗಳ ಮೂಲಕ ಸದನದ ಅನುಮತಿ ಪಡೆದುಕೊಳ್ಳಲಾಯಿತು.

ವಿಧೇಯಕಗಳಿಗೆ ಒಪ್ಪಿಗೆ ಸೂಚಿಸಿದ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು ಗೃಹ ಸಚಿವರು:
ಇದಕ್ಕೂ ಮುನ್ನ ಈ ಮೂರು ವಿಧೇಯಕ ಗಳು ವಿಧಾನ ಸಭೆಯಲ್ಲಿ, ಚರ್ಚಿತವಾಗಿ ಅನುಮೋದನೆ ಹೊಂದಿದ್ದವು.ಈ ಎಲ್ಲಾ ಮಸೂದೆಗಳನ್ನು ಸದನದ ಸದಸ್ಯರು ಒಮ್ಮತದಿಂದ ಒಪ್ಪಿಗೆ ನೀಡಿದ್ದಕ್ಕೆ, ಸಚಿವರು ಧನ್ಯವಾದ ಸಲ್ಲಿಸಿದರು.

ವರದಿ.. ರಘುರಾಜ್ ಹೆಚ್ .ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...