Home ರಾಜ್ಯಗೃಹ ಇಲಾಖೆಯ ಮೂರು ಮಸೂದೆಗಳಿಗೆ ಒಪ್ಪಿಗೆ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ ಗೃಹಸಚಿವರು..!

ಗೃಹ ಇಲಾಖೆಯ ಮೂರು ಮಸೂದೆಗಳಿಗೆ ಒಪ್ಪಿಗೆ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ ಗೃಹಸಚಿವರು..!

by EDITOR NEWS WARRIORS
0 comments

ಬೆಂಗಳೂರು : ಸಪ್ಟೆಂಬರ್> 20>>ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಪರಿಷತ್ತಿನಲ್ಲಿ ತಮ್ಮ ಇಲಾಖೆಗೆ ಸಂಬಂಧಿಸಿದ ಎರಡು ತಿದ್ದುಪಡಿ ಮಸೂದೆಗಳು ಸೇರಿದಂತೆ ಪ್ರಮುಖ ಮೂರು ವಿಧೇಯಕಗಳಿಗೆ ಸದನದ ಒಪ್ಪಿಗೆ ಪಡೆದರು.

ಒಪ್ಪಿಗೆ ಪಡೆದ ವಿಧೇಯಕಗಳು ಈ ಕೆಳಗಿನಂತಿವೆ:

ನ್ಯಾಯಾಲಯದಲ್ಲಿ ಸಾಕ್ಷಿಯ ಸಾಕ್ಷ್ಯವನ್ನು ಶ್ರವ್ಯ_ ದೃಶ್ಯ ವಿದ್ಯುನ್ಮಾನ ವಿಧಾನಗಳ ಮೂಲಕ ದಾಖಲಿಸುವ ಪ್ರಕ್ರಿಯೆಗೆ, ದಂಡ ಪ್ರಕ್ರಿಯಾ ಸಂಹಿತೆ ( ಕರ್ನಾಟಕ ತಿದ್ದುಪಡಿ) ವಿಧೇಯಕ 2021, ಬಂದಿ ಗಳ ಗುರುತಿಸುವಿಕೆ ( ತಿದ್ದುಪಡಿ ವಿಧೇಯಕ) 2021 ಮತ್ತು ಕರ್ನಾಟಕ ಬಂದೀಖಾನೆ ಅಭಿವೃದ್ಧಿ ಮಂಡಳಿ ವಿಧೇಯಕ 2021, ಗಳಿಗೆ ಚರ್ಚೆಗಳ ಮೂಲಕ ಸದನದ ಅನುಮತಿ ಪಡೆದುಕೊಳ್ಳಲಾಯಿತು.

ವಿಧೇಯಕಗಳಿಗೆ ಒಪ್ಪಿಗೆ ಸೂಚಿಸಿದ ಸದಸ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು ಗೃಹ ಸಚಿವರು:
ಇದಕ್ಕೂ ಮುನ್ನ ಈ ಮೂರು ವಿಧೇಯಕ ಗಳು ವಿಧಾನ ಸಭೆಯಲ್ಲಿ, ಚರ್ಚಿತವಾಗಿ ಅನುಮೋದನೆ ಹೊಂದಿದ್ದವು.ಈ ಎಲ್ಲಾ ಮಸೂದೆಗಳನ್ನು ಸದನದ ಸದಸ್ಯರು ಒಮ್ಮತದಿಂದ ಒಪ್ಪಿಗೆ ನೀಡಿದ್ದಕ್ಕೆ, ಸಚಿವರು ಧನ್ಯವಾದ ಸಲ್ಲಿಸಿದರು.

ವರದಿ.. ರಘುರಾಜ್ ಹೆಚ್ .ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...