Sunday, June 15, 2025
Google search engine
Homeಶಿವಮೊಗ್ಗಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ..!

ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ..!

ಪ್ಲಾಸ್ಟಿಕ್ ಮುಕ್ತ ಸಂಕ್ರಾಂತಿ ಹಬ್ಬದ ಸಂಭ್ರಮಾಚರಣೆ

ಶಿಕಾರಿಪುರ ತಾಲೂಕಿನ ನೆಲವಾಗಿಲು ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಜನವರಿ 14/2025 ರಂದು ಸಂಕ್ರಾಂತಿ ಹಬ್ಬವನ್ನು ಈ ವರ್ಷ ಪರಿಸರ ಸುರಕ್ಷತೆ ಮತ್ತು ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಅರಿವು ಮೂಡಿಸುವ ದೃಷ್ಟಿಯಿಂದ ಪ್ಲಾಸ್ಟಿಕ್ ಮುಕ್ತ ಹಬ್ಬವಾಗಿ ಹಮ್ಮಿಕೊಳ್ಳಲಾಗಿದೆ.

ಪ್ರತಿವರ್ಷವೂ ಜನರು ಸಂತೋಷ ಮತ್ತು ಹರ್ಷದಿಂದ ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದು ಸಂಕ್ರಾಂತಿ. ಭಾರತೀಯ ಸಂಪ್ರದಾಯಗಳಲ್ಲಿ ಮಹತ್ವದ ಹಬ್ಬವಾಗಿರುವ ಈ ದಿನವು ಹೊಸ ಕೃಷಿ ಚಕ್ರದ ಆರಂಭವನ್ನು ಸೂಚಿಸುತ್ತದೆ. ಭಾರತೀಯ ಕ್ಯಾಲೆಂಡರ್ ನಂತೆ, ಸಂಕ್ರಾಂತಿ ಪ್ರತಿ ವರ್ಷ ಆಗಿ ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ಸಮಯದಲ್ಲಿ ನಡೆಯುತ್ತದೆ.

ಹಬ್ಬದ ಧಾರ್ಮಿಕ ಮತ್ತು ಕೃಷಿಕ ಮಹತ್ವ
ಸಂಕ್ರಾಂತಿ ಹಬ್ಬವು ಧಾರ್ಮಿಕವಾಗಿ ಕೂಡ ಮಹತ್ವವನ್ನು ಹೊಂದಿದೆ.ಈ ಹಬ್ಬದಂದು ರೈತರೂ ತಾವು ಕೊಯ್ಲು ಮಾಡಿರುವ ಧಾನ್ಯಗಳಿಂದ ಪೊಂಗಲ್ ಎಂಬ ಖಾದ್ಯವನ್ನು ತಯಾರಿಸಿ ಸೇವಿಸುತ್ತಾರೆ. ಈ ಹಬ್ಬವನ್ನು ಭಾರತದಲ್ಲಿ ವಿವಿಧ ಹೆಸರುಗಳಿಂದ ಕರೆಯುತ್ತಾರೆ
ತಮಿಳುನಾಡಿನಲ್ಲಿ ಪೊಂಗಲ್,ಕರ್ನಾಟಕ ಆಂಧ್ರಪ್ರದೇಶ ದಲ್ಲಿ ಮಕರ ಸಂಕ್ರಾಂತಿ,ಗುಜರಾತಿನಲ್ಲಿ ಉತ್ತರಾಯಣ, ಪಂಜಾಬಿನಲ್ಲಿ ಲೊಹ್ರಿ ಎಂದು ಕರೆಯುತ್ತಾರೆ

ವಿದ್ಯಾರ್ಥಿಗಳು ಮನೆ ಮನೆಗೆ ಭೇಟಿ ನೀಡಿ ತಾವೇ ವಿಶೇಷವಾದ ಪೇಪರ್ ಕಪ್ಪುಗಳ ಬ್ಯಾಗನ್ನು ತಯಾರಿಸಿ ಅದರಲ್ಲಿ ಎಳ್ಳು-ಬೆಲ್ಲ ವನ್ನು ಹಾಕಿ ಹಂಚಿ, ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದು ಸಂಕ್ರಾಂತಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!