Home ಶಿವಮೊಗ್ಗShivamogga:ಎಟಿಎಂ ಕಳ್ಳತನ..!ಅಸಲಿಗೆ ನಡೆದಿದ್ದೇನು..?!

Shivamogga:ಎಟಿಎಂ ಕಳ್ಳತನ..!ಅಸಲಿಗೆ ನಡೆದಿದ್ದೇನು..?!

by EDITOR NEWS WARRIORS
0 comments

ಶಿವಮೊಗ್ಗ: ರಾಜ್ಯದ್ಯಂತ ಇತ್ತೀಚಿನ ದಿನಗಳಲ್ಲಿ ಬ್ಯಾಂಕ್ ಎಟಿಎಂ ಗಳಲ್ಲಿ ದರೋಡೆ ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು ಈಗಲೂ ಕೂಡ ಹಲವು ಪ್ರಕರಣಗಳಲ್ಲಿ ಆರೋಪಿಗಳು ಪತ್ತೆಯಾಗಿಲ್ಲ.

ನಿನ್ನೆ ತಡರಾತ್ರಿ ಸುಮಾರು ಹತ್ತರಿಂದ ಹನ್ನೊಂದು ಗಂಟೆ ಸುಮಾರಿಗೆ ನಗರದ ನೆಹರು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ನ ಎಟಿಎಂ ಗೆ ಒಬ್ಬ ವ್ಯಕ್ತಿ ಬಂದು ಕಳ್ಳತನ ಮಾಡಲು ಪ್ರಯತ್ನ ಮಾಡಿ ಎಟಿಎಂ ನ ಸೈರನ್ ಹೊಡೆದುಕೊಂಡ ನಂತರ ಆತ ಓಡಿ ಹೋಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ಪೊಲೀಸ್ ಇಲಾಖೆ ಕೂಡ ಆತನನ್ನು ತೀವ್ರ ಹುಡುಕಾಟ ನಡೆಸಿ ಕೊನೆಗೂ ಬಂಧಿಸಿದ್ದಾರೆ ಎನ್ನುವ ಮಾಹಿತಿ ಇದೆ.

ಅಸಲಿಗೆ ನಡೆದಿದ್ದೇನು..?!

ಶಿವಮೊಗ್ಗದ ಸ್ಮಾರ್ಟ್ ಸಿಟಿ ಕಾರ್ಯನಿರ್ವಹಿಸಲು ಬಂದ ಬಿಹಾರ ಮೂಲದ ವ್ಯಕ್ತಿ ರಾತ್ರಿ ಕುಡಿದ ಅಮಲಿನಲ್ಲಿ ಹಣ ಬಿಡಿಸಲು ಎಟಿಎಂಗೆ ತೆರಳಿದ್ದಾನೆ ಆಗ ಹಣ ಬರದೇ ಇದ್ದಾಗ ಎಟಿಎಂ ನನ್ನು ಓಪನ್ ಮಾಡಲು ಪ್ರಯತ್ನಿಸಿದ್ದಾನೆ ಆ ಪ್ರಯತ್ನದಲ್ಲಿದ್ದಾಗ ಎಟಿಎಂನ ಸೈರನ್ ಹೊಡೆದುಕೊಂಡಿದೆ ಆಗ ಆತ ಅಲ್ಲಿಂದ ಹೊರಟು ಹೋಗಿದ್ದಾನೆ.

ಈತನ ಬೆನ್ನು ಹತ್ತಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಕೊನೆಗೂ ಆತ ಸಿಕ್ಕಿಬಿದ್ದಿದ್ದಾನೆ.

ಈತ ನಿಜವಾಗಲೂ ಹಣ ಬಿಡಿಸಲು ಹೋಗಿ ಕುಡಿದ ಮತ್ತಿನಲ್ಲಿ ಬ್ಯಾಂಕ್ ನ ಎಟಿಎಂ ಕೀಳಲು ಪ್ರಯತ್ನ ನಡೆಸಿದನಾ..?! ಅಥವಾ ಇದು ಮೊದಲ ಪ್ರಯತ್ನ ಮಾಡಿ ಮುಂದೆ ದೊಡ್ಡ ಯತ್ನಕ್ಕೆ ಕೈಹಾಕಲು ಪ್ರಯತ್ನಪಟ್ಟಿರಬಹುದಾ..?! ಬಿಹಾರ ಮೂಲದ ವ್ಯಕ್ತಿಯಾಗಿರುವುದರಿಂದ ಅನುಮಾನಗಳು ಹೆಚ್ಚಾಗಿವೆ ಪೊಲೀಸರ ತನಿಖೆಯಿಂದ ಎಲ್ಲವೂ ಹೊರಬರಬೇಕಾಗಿದೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...