Wednesday, April 30, 2025
Google search engine
Homeಭದ್ರಾವತಿಸುದ್ದಿ ಬೆನ್ನಲ್ಲೇ ಸಿದ್ಲಿಪುರ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆಯಿಂದ ದಾಳಿ..!

ಸುದ್ದಿ ಬೆನ್ನಲ್ಲೇ ಸಿದ್ಲಿಪುರ ಅಕ್ರಮ ಮರಳು ಅಡ್ಡೆ ಮೇಲೆ ಗಣಿ ಇಲಾಖೆಯಿಂದ ದಾಳಿ..!

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು ಪತ್ರಿಕೆ ಯಾವ ಯಾವ ಪ್ರದೇಶದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ವಿವರವಾಗಿ ಸುದ್ದಿ ಪ್ರಕಟಿಸಿದ್ದು.

ಸುದ್ದಿ ಬೆನ್ನಲ್ಲೇ ಇಂದು ಮುಂಜಾನೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಿಜ್ಞಾನಿ ಜ್ಯೋತಿ ನೇತೃತ್ವದಲ್ಲಿ ಭದ್ರಾವತಿ ತಾಲೂಕಿನ ಸಿದ್ಲಿಪುರ ಮರಳು ಅಡ್ಡೆಯ ಮೇಲೆ ದಾಳಿ ನಡೆದಿದ್ದು .

ಈ ದಾಳಿಯಲ್ಲಿ ಒಂದು ಜೆಸಿಬಿ ಎರಡು ಟಿಪ್ಪರ್ ಹಾಗೂ ಎರಡು ಟ್ರಾಕ್ಟರ್ ವಶಪಡಿಸಿಕೊಂಡ ಗಣಿ ಇಲಾಖೆ ಸಿಬ್ಬಂದಿಗಳು ಹೊಳೆಹೊನ್ನೂರು ಪೊಲೀಸ್ ಠಾಣೆಗೆ ವಶಪಡಿಸಿಕೊಂಡ ಜೆಸಿಬಿ ಟಿಪ್ಪರ್ ಟ್ರ್ಯಾಕ್ಟರ್ ಗಳನ್ನು ಹಸ್ತಾಂತರಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನಿರಂತರವಾಗಿ ಈ ದಂಧೆ ನಡೆಯುತ್ತಿದ್ದು ಗಣಿ ಇಲಾಖೆ ಪೊಲೀಸ್ ಇಲಾಖೆ ಆ ಅಡ್ಡೆಗಳ ಮೇಲು ದಾಳಿ ನಡೆಸಿ ಅಕ್ರಮ ಮರಳು ದಂಧೆ ಗೆ ಬ್ರೇಕ್ ಹಾಕಬೇಕು.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...