Home ಶಿವಮೊಗ್ಗಸಾಗರ ಗ್ರಾಮಾಂತರ ಪ್ರದೇಶದಲ್ಲಿ ನಿರಂತರ ಜುಜಾಟ ಮೌನಕ್ಕೆ ಶರಣಾದ ಪೊಲೀಸ್ ಇಲಾಖೆ…?!

ಸಾಗರ ಗ್ರಾಮಾಂತರ ಪ್ರದೇಶದಲ್ಲಿ ನಿರಂತರ ಜುಜಾಟ ಮೌನಕ್ಕೆ ಶರಣಾದ ಪೊಲೀಸ್ ಇಲಾಖೆ…?!

by EDITOR NEWS WARRIORS
0 comments

ಸಾಗರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಜರುಗುವ ಸಾರ್ವಜನಿಕ ಕಾರ್ಯಕ್ರಮಗಳಾದ ಜಾತ್ರೆ, ನಾಟಕ, ಕ್ರೀಡೆ, ಸಮಾರಂಭಗಳಲ್ಲಿ ರಾಜಾರೋಷವಾಗಿ ” ಗುಂಡಾಲಿ ” ಜೂಜು ನೆಡೆಯುತ್ತಿದ್ದೂ, ಕರ್ನಾಟಕ ರಾಜ್ಯ ಸರ್ಕಾರ ” ಲಾಟರಿ ” ನಿಷೇಧ ಜಾರಿಯಲ್ಲಿದ್ದರೂ ” ಲಾಟರಿ ” ನಿಷೇಧ ಸುಗ್ರೀವಾಜ್ಞೆ ಗಾಳಿಗೆ ತೂರಿ ಸಾಗರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ನೆಡೆಯುತ್ತಿರುವ, ನೆಡೆಸುತ್ತಿರುವ ” ಗುಂಡಾಲಿ ” ಜೂಜಾಟಕ್ಕೆ ಬ್ರೇಕ್ ಹಾಕಬೇಕಾಗಿದ್ದ ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳು ಗಪ್ ಚುಪ್ ನಡೆ ಹಿಂದೇ ಮಾಮೂಲಿ ಪಡೆಯುತ್ತಿರುವ ಗಂಭೀರ ಆರೋಪಗಳು ಕೇಳಿ ಬರುತ್ತಿರುವುದು ಬೆತ್ತಲೆ ಜಗತ್ತು ಪೊಲೀಸ್ ಇಲಾಖೆಯ ಬೇಜವಾಬ್ದಾರಿತನಕ್ಕೆ ಛೀಮಾರಿ ಹಾಕುತ್ತಿರುವುದು ಕಟುಸತ್ಯವಾಗಿರುವುದು ವಾಸ್ತವ ಸಂಗತಿಯಾಗಿದೆ.

ಧಕ್ಷ ಪ್ರಾಮಾಣಿಕ ಜನಸ್ನೇಹಿ ಕ್ರಿಮಿನಲ್ ಗಳ ಸಿಂಹಸ್ವಪ್ನ, ಹತ್ತು ಹಲವು ಪೊಲೀಸ್ ಇಲಾಖೆಯ ವ್ಯವಸ್ಥೆ ಸುಧಾರಣೆಯ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಸಾಗರ ತಾಲ್ಲೂಕಿನಲ್ಲಿ ಪೊಲೀಸ್ ಇಲಾಖೆಯ ಸಮುಖದಲ್ಲಿಯೇ ಅವ್ಯಾಹತವಾಗಿ ಸಾಗರ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ರಾಜಾರೋಷವಾಗಿ ಎಗ್ಗಿಲ್ಲದೇ ನಿರ್ಭಯವಾಗಿ ನೆಡೆಯುತ್ತಿರುವ ” ಗುಂಡಾಲಿ ” ಜೂಜು ಬ್ರೇಕ್ ಹಾಕುವಂತೆ ಸಾಗರದ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...