Wednesday, April 30, 2025
Google search engine
Homeಶಿವಮೊಗ್ಗShivamogga breaking:ಹೆಂಡತಿಗೆ ಮೆಸೇಜ್ ಫೋನ್ ಮಾಡುತ್ತಿದ್ದ ಸ್ನೇಹಿತ ಕೇಳಲು ಹೋದ ಗಂಡನಿಗೆ ಕಣ್ಣಿಗೆ ಖಾರದಪುಡಿ...

Shivamogga breaking:ಹೆಂಡತಿಗೆ ಮೆಸೇಜ್ ಫೋನ್ ಮಾಡುತ್ತಿದ್ದ ಸ್ನೇಹಿತ ಕೇಳಲು ಹೋದ ಗಂಡನಿಗೆ ಕಣ್ಣಿಗೆ ಖಾರದಪುಡಿ ಹಾಕಿ ಚೂರಿ ಇರಿತ..!ಏನಿದು ಪ್ರಕರಣ..!

ನಗರದ ಕೋಟೆ ಗಂಗೂರಿನ ಸುಮಾರು 34 ವರ್ಷ ವಯಸ್ಸಿನ ರವಿ ಎಂಬ ಡ್ರೈವರ್ ಕೆಲಸ ಮಾಡುವ ವ್ಯಕ್ತಿ ತನ್ನ ಸ್ನೇಹಿತ ಅಡುಗೆ ಕೆಲಸ ಮಾಡುವ ಅರುಣ್ ಎಂಬ ವ್ಯಕ್ತಿ ತನ್ನ ಹೆಂಡತಿಗೆ ನಿರಂತರವಾಗಿ ಫೋನ್ ಮಾಡುವುದು ಮೆಸೇಜ್ ಮಾಡುವುದು ಮಾಡುತ್ತಿರುವುದನ್ನು ನೋಡಿ ಏನಿದು ವಿಷಯ ನಿನ್ನ ಹತ್ತಿರ ಮಾತನಾಡಬೇಕು ಬಾ ಎಂದು ರವಿ ಅರುಣನನ್ನು ಕರೆಯುತ್ತಾನೆ.

ಶರಾವತಿ ನಗರದ ಹತ್ತಿರ ಬಂದ ಅರುಣ್ ಬರುವಾಗಲೇ ಖಾರದಪುಡಿ, ಚಾಕು, ತೆಗೆದುಕೊಂಡು ಬಂದಿರುತ್ತಾನೆ ರವಿ ಮತ್ತು ಅರುಣ್ ನಡುವೆ ಮಾತಿನ ಚಕಮಕಿ ನಡೆಯುತ್ತದೆ ಇದು ಅತಿಯಾದಾಗ ಬೈಕಿನಲ್ಲಿ ಕುಳಿತಿದ್ದ ರವಿ ಮೇಲೆ ಅಡುಗೆ ಭಟ್ಟ ಅರುಣ್ ರವಿ ಕಣ್ಣಿಗೆ ಖಾರದಪುಡಿ ಹಾಕಿ, ಚಾಕುವಿನಿಂದ ಭುಜ ಪಕ್ಕೆ ಎಲುಬುಗಳಿಗೆ ಚುಚ್ಚುತ್ತಾನೆ ನಂತರ ಓಡಿ ಹೋಗುತ್ತಾನೆ.

ಅಲ್ಲಿಗೆ ಬಂದ ರವಿ ಸ್ನೇಹಿತರು ರವಿಯನ್ನು ನಗರದ ಮೇಗನ್ ಆಸ್ಪತ್ರೆಗೆ ಸೇರಿಸುತ್ತಾರೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ.

ಆರೋಪಿ ಅರುಣ್ ತಲೆ ಮೆರೆಸಿಕೊಂಡಿದ್ದು ಪೊಲೀಸರು ಹುಡುಕಾಟದಲ್ಲಿದ್ದಾರೆ..ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ….

ರಘುರಾಜ್ ಹೆಚ್‌ ಕೆ…9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...