Wednesday, April 30, 2025
Google search engine
Homeರಾಜ್ಯನವುಲೆಯಲ್ಲಿ ಮಾರುತಿ ಕನ್ನಡ ಯುವಕರ ಸಂಘದ ನೂತನ ಕಾರ್ಯಕಾರಿ ಸಮಿತಿ ರಚನೆ..!

ನವುಲೆಯಲ್ಲಿ ಮಾರುತಿ ಕನ್ನಡ ಯುವಕರ ಸಂಘದ ನೂತನ ಕಾರ್ಯಕಾರಿ ಸಮಿತಿ ರಚನೆ..!

ಶಿವಮೊಗ್ಗ> ನಗರದ ನವುಲೆ ಯಲ್ಲಿ ದಿನಾಂಕ19/ 9/ 2021 ರಂದು ಈಗಾಗಲೇ ಅಸ್ತಿತ್ವದಲ್ಲಿದ್ದ ನವುಲೆಗೆ ಹೆಸರುವಾಸಿಯಾಗಿರುವ ಶ್ರೀ ಮಾರುತಿ ಕನ್ನಡ ಯುವಕರ ಸಂಘದ 2021 -22 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿ ರಚನೆಯಾಗಿದ್ದು.

ಅದರ ವಿವರ ಈ ಕೆಳಕಂಡಂತಿದೆ:
ಗೌರವ ಅಧ್ಯಕ್ಷರು: ರಾಜಪ್ಪ.ಎಸ್.
ಅಧ್ಯಕ್ಷರು: ಶಿವಮೂರ್ತಿ.ಎನ್
ಉಪಾಧ್ಯಕ್ಷರು: ನಿಂಗಪ್ಪ.ಕೆ.ಬಿ
ಉಪಾಧ್ಯಕ್ಷರು: ಪರುಶುರಾಮ್.ವಿ
ಪ್ರಧಾನ ಕಾರ್ಯದರ್ಶಿ: ಮಂಜುನಾಥ್ ನವುಲೆ
ಖಜಾಂಚಿ:ಅನಿಲ್ ಕುಮಾರ್. ಎನ್.ಪಿ
ಸಹ ಕಾರ್ಯದರ್ಶಿ: ಚೇತನ. ಕೆ
ಸಂಘಟನಾ ಕಾರ್ಯದರ್ಶಿ: ಕಿರಣಕುಮಾರ್.ಕೆ.ಚ್..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...