Home ರಾಷ್ಟ್ರೀಯವಾಯುಪಡೆಯ ಯೋಧನ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಚಿವ ಮಧು ಬಂಗಾರಪ್ಪ..!

ವಾಯುಪಡೆಯ ಯೋಧನ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಚಿವ ಮಧು ಬಂಗಾರಪ್ಪ..!

by EDITOR NEWS WARRIORS
0 comments

ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ.

ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ.

ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ.ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ‌ ಎಂದು ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...