Tuesday, April 29, 2025
Google search engine
Homeರಾಷ್ಟ್ರೀಯವಾಯುಪಡೆಯ ಯೋಧನ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಚಿವ ಮಧು ಬಂಗಾರಪ್ಪ..!

ವಾಯುಪಡೆಯ ಯೋಧನ ಅಕಾಲಿಕ ಮರಣಕ್ಕೆ ಕಂಬನಿ ಮಿಡಿದ ಸಚಿವ ಮಧು ಬಂಗಾರಪ್ಪ..!

ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ.

ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ.

ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ.ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ‌ ಎಂದು ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...