Sunday, June 15, 2025
Google search engine
Homeಶಿವಮೊಗ್ಗಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಇಲ್ವಾ ‌...?! ಜಿಲ್ಲೆಯಲ್ಲಿ ನಿಲ್ಲದ ಅಕ್ರಮ ಮರಳು ದಂಧೆ...! ಎಲ್ಲಿ ನಡೆಯುತ್ತಿದೆ...

ಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಇಲ್ವಾ ‌…?! ಜಿಲ್ಲೆಯಲ್ಲಿ ನಿಲ್ಲದ ಅಕ್ರಮ ಮರಳು ದಂಧೆ…! ಎಲ್ಲಿ ನಡೆಯುತ್ತಿದೆ ಗೊತ್ತಾ ಫೋಟೋ ಜೊತೆ ಫುಲ್ ಡಿಟೇಲ್ಸ್ ‌…!

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಇದನ್ನು ತಡೆಯಬೇಕಾದ ಕೆಲವು ಅಧಿಕಾರಿಗಳೇ ಇದರಲ್ಲಿ ಶಾಮಿಲ್ ಆಗಿದ್ದಾರಾ ಎನ್ನುವ ಶಂಕೆ ಮೂಡುತ್ತಿದೆ.

ಏಕೆಂದರೆ ಪತ್ರಿಕೆ ಫೋಟೋ ವಿಡಿಯೋ ಲೊಕೇಶನ್ ಸಮೇತ ಸುದ್ದಿ ಬರೆದು ಬಿತ್ತರಿಸಿದರು ಕೂಡ ಕ್ರಮ ತೆಗೆದುಕೊಂಡಿಲ್ಲ ಎಂದರೆ ಇದರ ಅರ್ಥವೇನು …?!

ಈಗಲಾದರೂ ಕ್ರಮ ತೆಗೆದುಕೊಳ್ಳಿ ಇಲ್ಲವಾದರೆ ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡಲಾಗುವುದು…

ಹಾಡೋನಹಳ್ಳಿ, ಹೊಳೆಹಟ್ಟಿ, ಲಿಂಬೆಗುಂದಿ, ಸಿದ್ಲಿಪುರ, ಮಂಗೋಟಿ, ಗುರುಪುರ, ಹೊಳೆಹೊನ್ನೂರು ಕೂಡ್ಲಿ ಮಧ್ಯದಲ್ಲಿ ನಿರಂತರವಾಗಿ ಮರಳು ದಂಧೆ ನಡೆಯುತ್ತಿದ್ದು ಅಧಿಕಾರಿಗಳೇ ಫೋಟೋ ವಿಡಿಯೋ ಕಳಿಸಲಾಗಿದೆ ಈಗಲಾದರೂ ಸ್ಥಳಕ್ಕೆ ಭೇಟಿ ನೀಡಿ ಕ್ರಮ ತೆಗೆದುಕೊಳ್ಳಿ….

ರಘುರಾಜ್ ಹೆಚ್.ಕೆ..9449553305...

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!