Wednesday, April 30, 2025
Google search engine
Homeಶಿವಮೊಗ್ಗಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಇಲ್ವಾ ‌...?! ಜಿಲ್ಲೆಯಲ್ಲಿ ನಿಲ್ಲದ ಅಕ್ರಮ ಮರಳು ದಂಧೆ...! ಎಲ್ಲಿ ನಡೆಯುತ್ತಿದೆ...

ಜಿಲ್ಲಾಧಿಕಾರಿಗಳ ಆದೇಶಕ್ಕೆ ಬೆಲೆ ಇಲ್ವಾ ‌…?! ಜಿಲ್ಲೆಯಲ್ಲಿ ನಿಲ್ಲದ ಅಕ್ರಮ ಮರಳು ದಂಧೆ…! ಎಲ್ಲಿ ನಡೆಯುತ್ತಿದೆ ಗೊತ್ತಾ ಫೋಟೋ ಜೊತೆ ಫುಲ್ ಡಿಟೇಲ್ಸ್ ‌…!

ಶಿವಮೊಗ್ಗ : ಜಿಲ್ಲೆಯಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿದ್ದು ಇದನ್ನು ತಡೆಯಬೇಕಾದ ಕೆಲವು ಅಧಿಕಾರಿಗಳೇ ಇದರಲ್ಲಿ ಶಾಮಿಲ್ ಆಗಿದ್ದಾರಾ ಎನ್ನುವ ಶಂಕೆ ಮೂಡುತ್ತಿದೆ.

ಏಕೆಂದರೆ ಪತ್ರಿಕೆ ಫೋಟೋ ವಿಡಿಯೋ ಲೊಕೇಶನ್ ಸಮೇತ ಸುದ್ದಿ ಬರೆದು ಬಿತ್ತರಿಸಿದರು ಕೂಡ ಕ್ರಮ ತೆಗೆದುಕೊಂಡಿಲ್ಲ ಎಂದರೆ ಇದರ ಅರ್ಥವೇನು …?!

ಈಗಲಾದರೂ ಕ್ರಮ ತೆಗೆದುಕೊಳ್ಳಿ ಇಲ್ಲವಾದರೆ ನೇರವಾಗಿ ಜಿಲ್ಲಾಧಿಕಾರಿಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ನೀಡಲಾಗುವುದು…

ಹಾಡೋನಹಳ್ಳಿ, ಹೊಳೆಹಟ್ಟಿ, ಲಿಂಬೆಗುಂದಿ, ಸಿದ್ಲಿಪುರ, ಮಂಗೋಟಿ, ಗುರುಪುರ, ಹೊಳೆಹೊನ್ನೂರು ಕೂಡ್ಲಿ ಮಧ್ಯದಲ್ಲಿ ನಿರಂತರವಾಗಿ ಮರಳು ದಂಧೆ ನಡೆಯುತ್ತಿದ್ದು ಅಧಿಕಾರಿಗಳೇ ಫೋಟೋ ವಿಡಿಯೋ ಕಳಿಸಲಾಗಿದೆ ಈಗಲಾದರೂ ಸ್ಥಳಕ್ಕೆ ಭೇಟಿ ನೀಡಿ ಕ್ರಮ ತೆಗೆದುಕೊಳ್ಳಿ….

ರಘುರಾಜ್ ಹೆಚ್.ಕೆ..9449553305...

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...