Wednesday, April 30, 2025
Google search engine
Homeದಾವಣಗೆರೆದಾವಣಗೆರೆ:ಆರುಂಡಿ ಗ್ರಾಮದಲ್ಲಿ ಸ್ಪೋಟಕ ಬಳಸಿ ಕಲ್ಲು ಗಣಿಗಾರಿಕೆ..!ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ...

ದಾವಣಗೆರೆ:ಆರುಂಡಿ ಗ್ರಾಮದಲ್ಲಿ ಸ್ಪೋಟಕ ಬಳಸಿ ಕಲ್ಲು ಗಣಿಗಾರಿಕೆ..!ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ರಶ್ಮಿ ಫೋನ್ ಎತ್ತುತ್ತಿಲ್ಲ ಏಕೆ?! ಇದರಲ್ಲಿ ಅವರ ಪಾಲೇಷ್ಟು..?!

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ನಿರಂತರವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಇದರಿಂದ ಬೇಸತ್ತಿರುವ ಸ್ಥಳೀಯರು ಈಗ ಪ್ರತಿಭಟನೆಗೆ ಮುಂದಾಗಿದ್ದಾರೆ.

ನಿರಂತರವಾಗಿ ಜಿಲೆಟಿನ್ ಬಳಸಿ ಕಲ್ಲು ಕೋರೆಗಳನ್ನು ಸ್ಪೋಟಿಸಿ ಸ್ಥಳೀಯ ಆಕ್ರೋಶಕ್ಕೆ ಕಾರಣರಾಗಿದ್ದಾರೆ ‌ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸ್ಥಳೀಯರು ಎಷ್ಟೇ ಮನವಿ ನೀಡಿದ್ದರು ತಲೆಕೆಡಿಸಿಕೊಳ್ಳುತ್ತಿಲ್ಲ ಇವರು ನೀಡುವ ಕಾಸಿಗೆ ಕೈಯೊಡ್ಡಿ ಸ್ಥಳಕ್ಕೂ ಬರುತ್ತಿಲ್ಲ ಇವರ ದಿವ್ಯ ನಿರ್ಲಕ್ಷದಿಂದ ಬೇಸತ್ತಿರುವ ಸ್ಥಳೀಯರು ತಾವೇ ಪ್ರತಿಭಟನೆ ನಡೆಸಿ ಕೆಲಸವನ್ನು ನಿಲ್ಲಿಸಿದ್ದಾರೆ.

ಇಲ್ಲಿ ಕೋರೆ ನಡೆಸುತ್ತಿರುವ ಮಾಲೀಕರಾಗಲಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಾಗಲಿ ಇಷ್ಟೆಲ್ಲಾ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸುತ್ತಿದ್ದರು ಇತ್ತ ಕಡೆ ಗಮನಹರಿಸುತ್ತಿಲ್ಲ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ರಶ್ಮಿ ಅವರು ಪತ್ರಿಕೆ ಕರೆ ಮಾಡಿದರೆ ಇಂತಹ ಅಕ್ರಮಗಳ ಬಗ್ಗೆ ಮಾಹಿತಿ ನೀಡಲು ಫೋನ್ ಎತ್ತುತ್ತಿಲ್ಲ..?! ದೂರು ನೀಡುವುದು ಯಾರಿಗೆ..?! ದಾವಣಗೆರೆಯ ದಕ್ಷ ಜಿಲ್ಲಾಧಿಕಾರಿಗಳೇ ಕೂಡಲೇ ಇತ್ತ ಗಮನ ಹರಿಸಿ…

ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ವಿಜ್ಞಾನಿ ರಶ್ಮಿ ಅವರೇ ಜಿಲೆಟಿನ್ ಇಟ್ಟು ಸ್ಪೋಟಕ ಸಂಬಂಧಿಸಿದಂತೆ ಸ್ಪೋಟಕದ ವಿಷಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟದು ಆಗಿರುತ್ತದೆ ಡಿಜೆ ಎಂ ಎಸ್ ಅನುಮತಿ ಪಡೆದು ಸ್ಪೋಟಕ ನಡೆಸಬೇಕು ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಸ್ಥಳೀಯರ ಮನವಿಗೆ ಸ್ಪಂದಿಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಇನ್ನೊಂದು ಸರ್ಕಾರಿ ಮರಳು ಕೋರೆಯಲ್ಲಿ ನಡೆಯುತ್ತಿರುವ ಅಕ್ರಮದಲ್ಲಿ ನಿಮ್ಮ ಪಾಲೆಷ್ಟು..?! ಇದರ ಬಗ್ಗೆ ಈಗಾಗಲೇ ತಮ್ಮಲ್ಲಿ ಮಾಹಿತಿ ಕೇಳಿ ಆಗಿದೆ ಮಾಹಿತಿ ಕೊಡಿ.. ಇಲ್ಲವಾದಲ್ಲಿ ನಿಮ್ಮ ಮೇಲೆ ಅನುಮಾನ ಬರುತ್ತದೆ… ಹಾಗೆ ಆ ಕೋರೆ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಿ… ಇಲ್ಲವಾದಲ್ಲಿ ನೇರವಾಗಿ ಜಿಲ್ಲಾಧಿಕಾರಿಗಳಿಗೆ ಹಾಗೂ ಲೋಕಾಯುಕ್ತರಿಗೆ ದೂರು ನೀಡಲಾಗುವುದು…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...