Saturday, June 14, 2025
Google search engine
Homeರಾಷ್ಟ್ರೀಯತೀರ್ಥಹಳ್ಳಿ ಪತ್ರಕರ್ತರಿಂದ ಪ್ರಯಾಗ್ ರಾಜ್ ಪ್ರಯಾಣ ಯಶಸ್ವಿ..!

ತೀರ್ಥಹಳ್ಳಿ ಪತ್ರಕರ್ತರಿಂದ ಪ್ರಯಾಗ್ ರಾಜ್ ಪ್ರಯಾಣ ಯಶಸ್ವಿ..!

ತೀರ್ಥಹಳ್ಳಿ : 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ ತೀರ್ಥಹಳ್ಳಿ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್ ಹಾಗೂ ಅಕ್ಷಯ್ ಕುಮಾರ್ ಹಾಗೂ ಸ್ನೇಹಿತರು ಭೇಟಿ ನೀಡಿ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬರುತ್ತಿದ್ದಾರೆ .ತೀರ್ಥಹಳ್ಳಿಯಿಂದ ಶನಿವಾರ ಬೆಳಗ್ಗೆ ಸ್ವಂತ ವಾಹನದಲ್ಲಿ ಹೊರಟಿದ್ದ ಸ್ನೇಹಿತರು ಮೊದಲು ವಾರಣಸಿಗೆ ಭೇಟಿ ನೀಡಿದರು.

ಗಂಗೆಯಲ್ಲಿ ಮಿಂದೆದ್ದು ಕಾಶಿ ವಿಶ್ವನಾಥನ ದರ್ಶನ ಪಡೆದು ನಂತರ ಅಯೋಧ್ಯೆಯ ಪ್ರಭು ಶ್ರೀ ರಾಮಚಂದ್ರನ ದರ್ಶನ ಪಡೆದರು. ಕೊನೆಯದಾಗಿ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ತಮ್ಮ ಯಾತ್ರೆಯನ್ನು ಅಂತಿಮಗೊಳಿಸಿದರು.ಉದಯವಾಣಿ ಪತ್ರಿಕೆ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್, ಶಿವಮೊಗ್ಗ ಸುದ್ದಿ ಡಿಜಿಟಲ್ ಮಾಧ್ಯಮ ಸಂಪಾದಕರಾದ ಅಕ್ಷಯ್ ಕುಮಾರ್, ರಾಘವೇಂದ್ರ ಹಾಗೂ ಚಂದ್ರಕಾಂತ್ ಮಹಾಕುಂಭಮೇಳವನ್ನು ಯಶಸ್ವಿಗೊಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!