Home ತೀರ್ಥಹಳ್ಳಿಮಲೆನಾಡಿನಲ್ಲಿ ಹಾಡುಹಗಲೇ‌ ನಡುರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷ..!

ಮಲೆನಾಡಿನಲ್ಲಿ ಹಾಡುಹಗಲೇ‌ ನಡುರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷ..!

by EDITOR NEWS WARRIORS
0 comments

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಂದಾದ್ರಿ ಸಮೀಪ ನಾಬಳ ಎಂಬ ಊರಿನ ಬಳಿ ನಡು ರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷವಾಗಿದ್ದು. ಸ್ಥಳೀಯರು ಭಯದ ವಾತಾವರಣದಲ್ಲಿ ಜೀವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಭಾಗಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದ್ದು ಅದರಲ್ಲೂ ಕಾಡುಕೋಣ ಆನೆ ರೈತರು ಬೆಳೆದ ಬೆಳೆಗಳನ್ನು ಹಾನಿ ಮಾಡುತ್ತಿದ್ದು ಮಲೆನಾಡು ಭಾಗದ ರೈತರಿಗೆ ಇಂದು ಸಂಕಷ್ಟದ ಪರಿಸ್ಥಿತಿ ಎದುರಾಗಿದೆ.

ಇನ್ನು ಮೇಲಾದರೂ ಅರಣ್ಯ ಇಲಾಖೆಯವರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಮೂಲಕ ಕಾಡಾನೆಗಳ ಹಾಗೂ ಕಾಡು ಕೋಣಗಳ ಹಾವಳಿಗೆ ಅಂತ್ಯ ಹಾಡಬೇಕಾಗಿದೆ ಎನ್ನುವುದು ನೊಂದ ರೈತರ ಅಳಲು…

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!