Tuesday, April 29, 2025
Google search engine
HomeಸಾಗರSagar breaking news : ಗೋವಾ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ ಬಂಧನ..!

Sagar breaking news : ಗೋವಾ ಮದ್ಯ ಸಾಗಿಸುತ್ತಿದ್ದ ವಿಶ್ವನಾಥ ಬಂಧನ..!

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಗೋವಾದಿಂದ ಬರುವ ಮಧ್ಯ ಸರಬರಾಜಾಗುತ್ತಿದ್ದು ಅದರಲ್ಲೂ ತೀರ್ಥಹಳ್ಳಿ ಸಾಗರ ಹೊಸನಗರ ಭಾಗಗಳಲ್ಲಿ ಇದು ದಂಧೆಯಾಗಿ ಮಾರ್ಪಟ್ಟಿದೆ ದುರಂತವೆಂದರೆ ಅಬಕಾರಿ ಇಲಾಖೆ ಅಧಿಕಾರಿಗಳೇ ಇದನ್ನು ನೋಡಿಕೊಂಡು ಕಣ್ಣು ಮುಚ್ಚಿ ಕುಳಿತುಕೊಂಡಿದ್ದಾರೆ. ದೂರು ನೀಡಿದ್ದರು ಕೂಡ ಕ್ರಮ ಕೈಗೊಳ್ಳುವ ಗೋಜಿಗೆ ಹೋಗುವುದಿಲ್ಲ ಎಂದರೆ ಇವರ ಪಾತ್ರ ಎಷ್ಟಿರಬಹುದು? ನೀವೇ ಊಹಿಸಿ ಅದರಲ್ಲೂ ತೀರ್ಥಹಳ್ಳಿಯಲ್ಲಿ ಒಬ್ಬನಿದ್ದಾನೆ ಇನ್ಸ್ಪೆಕ್ಟರ್ ಆತನಿಗೆ ಗೋವಾ ಮಧ್ಯ ಕಂಡರೆ ಬಲು ಪ್ರೀತಿ ಹಾಗೆ ಮಾರುವವರ ಮೇಲೆ ವಿಶೇಷವಾದ ಗೌರವ ಹಾಗಾಗಿ ಆತ ಏನನ್ನು ಮಾಡುವುದಿಲ್ಲ ದೂರು ಕೊಟ್ಟರು ಕ್ರಮ ಕೈಗೊಳ್ಳುವುದಿಲ್ಲ ಎಲ್ಲೋ ಅಮಾವಾಸ್ಯೆ ಹುಣ್ಣಿಮೆಗೆ ಎಂಬಂತೆ ಒಂದೊಂದು ಕಡೆ ನಿಖರವಾದ ಮಾಹಿತಿಯ ಆಧಾರದ ಮೇಲೆ ಕೇಸ್ ದಾಖಲಿಸುತ್ತಾರೆ ಇಂಥದ್ದೊಂದು ಪ್ರಸಂಗ ಸಾಗರದಲ್ಲಿ ನಡೆದಿದ್ದು ವಿಶ್ವನಾಥ್ ಎಂಬ ವ್ಯಕ್ತಿ ಗೋವದ ಮಧ್ಯ ಸಾಗಿಸುತ್ತಿದ್ದ ಸಂದರ್ಭದಲ್ಲಿ ಆತನನ್ನು ಹಿಡಿದು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.. 138.06 ಲೀಟರ್ ಗೋವಾ ಮದ್ಯವನ್ನು ವಶಪಡಿಸಿಕೊಂಡಿದ್ದು, GA 08 F 3312 ಸಂಖ್ಯೆಯ ಮಾರುತಿ ಸುಜುಕಿ ಕಾರನ್ನು ಸಹ ವಶಪಡಿಸಿಕೊಂಡಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments

Latest news
ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ... Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು...