Wednesday, April 30, 2025
Google search engine
HomeದಾವಣಗೆರೆBig breaking news: ನ್ಯಾಮತಿ ಬ್ಯಾಂಕಿನಲ್ಲಿ ಬರೋಬ್ಬರಿ13 ಕೋಟಿ 17 ಕೆಜಿ ಬಂಗಾರ...

Big breaking news: ನ್ಯಾಮತಿ ಬ್ಯಾಂಕಿನಲ್ಲಿ ಬರೋಬ್ಬರಿ13 ಕೋಟಿ 17 ಕೆಜಿ ಬಂಗಾರ ಕದ್ದ ಆರೋಪಿಗಳು ಅಂದರ್ ಒಬ್ಬನ ಕಾಲಿಗೆ ಗುಂಡೇಟು..!

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐ ಬ್ಯಾಂಕಿನಲ್ಲಿ ಕಳೆದ ಮೂರು ತಿಂಗಳ ಹಿಂದೆ ಬರೋಬ್ಬರಿ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನವನ್ನು ಉಂಟು ಮಾಡಿತ್ತು ಇಡೀ ಪೊಲೀಸ್ ವ್ಯವಸ್ಥೆಗೆ ಇದೊಂದು ಸವಾಲಾಗಿತ್ತು ಅದರಲ್ಲೂ ಈ ಪ್ರಕರಣದಲ್ಲಿ ಆರೋಪಿಗಳು ಬಹಳ ವ್ಯವಸ್ಥಿತವಾಗಿ ಸಂಚು ರೂಪಿಸಿ ಕಳ್ಳತನ ವೇಸಿಗಿದ್ದರು ದಾವಣಗೆರೆ ಪೊಲೀಸ್ ಇಲಾಖೆ ಈ ಪ್ರಕರಣದ ಹಿಂದೆ ಬಿದ್ದಿತ್ತು .

ಯುಪಿ ಮೂಲದ ತಂಡದಿಂದ ದರೋಡೆ :

ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವ‌ ಹೆಸರುಗಳು ಯುಪಿ ಮೂಲದ ವ್ಯಕ್ತಿಗಳಾಗಿದ್ದು ಏಳು ಜನರ ತಂಡ ಈ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ. ಇಂದು ಮತ್ತೆ ದರೋಡೆ ಮಾಡಲು ಬಂದ ಅದೇ ತಂಡವನ್ನು ಬೆನ್ನಟ್ಟಿದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ ದರೋಡೆಕೋರರಿಗೆ ಪೊಲೀಸರು ಗುಂಡೇಟು ಹಾರಿಸಿದ್ದು ಏಳು ಜನ ಆರೋಪಿಗಳಲ್ಲಿ ಮೂವರು ತಪ್ಪಿಸಿಕೊಂಡಿದ್ದು ನಾಲ್ಕು ಜನ ಸಿಕ್ಕಿ ಬಿದ್ದಿದ್ದಾರೆ ಅದರಲ್ಲಿ ಒಬ್ಬನ ಕಾಲಿಗೆ ಗುಂಡೇಟು ಬಿದ್ದಿದೆ ಆತನನ್ನು ಪ್ರಾಥಮಿಕ ಚಿಕಿತ್ಸೆಗೆ ನ್ಯಾಮತಿಯಲ್ಲಿ ಸೇರಿಸಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ದಾವಣಗೆರೆಯ ಎಸ್ಪಿ ಭೇಟಿ ನೀಡಿದ್ದು ಇಲಾಖೆಯ ತನಿಖೆಯಿಂದ ಇನ್ನಷ್ಟು ಮಾಹಿತಿ ಹೊರಬರಬೇಕಾಗಿದೆ….

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...