Saturday, June 14, 2025
Google search engine
Homeಶಿವಮೊಗ್ಗಎಂ ಶ್ರೀಕಾಂತ್ ಜನ್ಮದಿನ‌ ನವುಲೆ ಮಂಜು -ಶಾಮೀರ್ ಪಾಷ ಸ್ನೇಹಿತರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು...

ಎಂ ಶ್ರೀಕಾಂತ್ ಜನ್ಮದಿನ‌ ನವುಲೆ ಮಂಜು -ಶಾಮೀರ್ ಪಾಷ ಸ್ನೇಹಿತರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ..!

ಮಂಜು ನವುಲೆ- ಶಾಮೀರ್ ಪಾಷ ಸ್ನೇಹಿತರಿಂದ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…

ಕಾಂಗ್ರೆಸ್ ಮುಖಂಡ, ಯುವ ನಾಯಕ , ಆಪತ್ಬಾಂಧವ ಹಲವು ಜನರಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ನೆರವನ್ನು ನೀಡುತ್ತಿರುವ ಎಂ.ಶ್ರೀಕಾಂತ್ ಹುಟ್ಟು ಹಬ್ಬದ ಸಂಭ್ರಮ ಅವರ ಈ ಹುಟ್ಟಿದ ಹಬ್ಬವನ್ನು ಅಭಿಮಾನಿ ಬಳಗದಿಂದ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಿಸಿ ವಿಶಿಷ್ಟವಾಗಿ ಆಚರಿಸಲಾಯಿತು.

ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ನವುಲೆ ಮಂಜು ಶಾಮೀರ್ ಪಾಷ ಕಸಬಾ ನಿರ್ದೇಶಕ ಸಂದೀಪ್, ಕಾಂಗ್ರೆಸ್ ಮುಖಂಡ ಹಿರಿಯ ಪತ್ರಕರ್ತ.ಜು.ಪಾಶ, ಮಾಜಿ ಉಪ ಮೇಯರ್ ಪಾಲಾಕ್ಷಿ, ಬಸವರಾಜ್, ಮಾಲತೇಶ್, ಕೃಷ್ಣ, ಸಂತೋಷ್, ಪ್ರವೀಣ್, ರಾಘು ಗೌಡ, ಸಂದೇಶ್, ಪ್ರಕಾಶ್, ದಯಾ,ಶಿವು ಉಪಸ್ಥಿತರಿದ್ದು, ವಿತರಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!