Wednesday, April 30, 2025
Google search engine
Homeಶಿವಮೊಗ್ಗಎಂ ಶ್ರೀಕಾಂತ್ ಜನ್ಮದಿನ‌ ನವುಲೆ ಮಂಜು -ಶಾಮೀರ್ ಪಾಷ ಸ್ನೇಹಿತರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು...

ಎಂ ಶ್ರೀಕಾಂತ್ ಜನ್ಮದಿನ‌ ನವುಲೆ ಮಂಜು -ಶಾಮೀರ್ ಪಾಷ ಸ್ನೇಹಿತರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ..!

ಮಂಜು ನವುಲೆ- ಶಾಮೀರ್ ಪಾಷ ಸ್ನೇಹಿತರಿಂದ ಎಂ.ಶ್ರೀಕಾಂತ್ ಜನ್ಮದಿನದ ಪ್ರಯುಕ್ತ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ…

ಕಾಂಗ್ರೆಸ್ ಮುಖಂಡ, ಯುವ ನಾಯಕ , ಆಪತ್ಬಾಂಧವ ಹಲವು ಜನರಿಗೆ ಪ್ರತ್ಯಕ್ಷವಾಗಿ ಪರೋಕ್ಷವಾಗಿ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ನೆರವನ್ನು ನೀಡುತ್ತಿರುವ ಎಂ.ಶ್ರೀಕಾಂತ್ ಹುಟ್ಟು ಹಬ್ಬದ ಸಂಭ್ರಮ ಅವರ ಈ ಹುಟ್ಟಿದ ಹಬ್ಬವನ್ನು ಅಭಿಮಾನಿ ಬಳಗದಿಂದ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು, ಬ್ರೆಡ್ ವಿತರಿಸಿ ವಿಶಿಷ್ಟವಾಗಿ ಆಚರಿಸಲಾಯಿತು.

ಶ್ರೀಕಾಂತ್ ಅಭಿಮಾನಿ ಬಳಗದ ಅಧ್ಯಕ್ಷ ನವುಲೆ ಮಂಜು ಶಾಮೀರ್ ಪಾಷ ಕಸಬಾ ನಿರ್ದೇಶಕ ಸಂದೀಪ್, ಕಾಂಗ್ರೆಸ್ ಮುಖಂಡ ಹಿರಿಯ ಪತ್ರಕರ್ತ.ಜು.ಪಾಶ, ಮಾಜಿ ಉಪ ಮೇಯರ್ ಪಾಲಾಕ್ಷಿ, ಬಸವರಾಜ್, ಮಾಲತೇಶ್, ಕೃಷ್ಣ, ಸಂತೋಷ್, ಪ್ರವೀಣ್, ರಾಘು ಗೌಡ, ಸಂದೇಶ್, ಪ್ರಕಾಶ್, ದಯಾ,ಶಿವು ಉಪಸ್ಥಿತರಿದ್ದು, ವಿತರಿಸಿದರು.

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...