Wednesday, April 30, 2025
Google search engine
Homeಭದ್ರಾವತಿBreaking news: ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

Breaking news: ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಿದ ಪೊಲೀಸರು..!

ಕುಖ್ಯಾತ ಪಾತಕಿ ಕಡೇಕಲ್ ಅಬೀದ್ ಮೇಲೆ ಪೊಲೀಸರು ಗುಂಡೇಟು ಹಾರಿಸಿದ್ದು ಭದ್ರಾವತಿಯ ಬೊಮ್ಮನಕಟ್ಟೆಯಲ್ಲಿ ಈ ಪ್ರಕರಣ ನಡೆದಿದೆ.

ಭದ್ರಾವತಿಯಲ್ಲಿ ಹಿಂದೆ ಸುಮಾರು 16 ಜನರ ಒಳಗೊಂಡ ತಂಡ ಒಂದು ಕೊಲೆಗೆ ವ್ಯವಸ್ಥಿತವಾಗಿ ಪಿತೂರಿ ನಡೆಸಿದ್ದು ಆಗ ಪೊಲೀಸರ ಮಧ್ಯಪ್ರವೇಶದಿಂದ ಆ ಕೊಲೆ ಯತ್ನ ವಿಫಲವಾಗಿತ್ತು ಆ ಸಮಯದಲ್ಲಿ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾದಾಗ ಎಂಟು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು .

ನಂತರ ಪೊಲೀಸರ ಕಾರ್ಯಾಚರಣೆಯಲ್ಲಿ ಶಾಹಿದ್ ಖುರೇಶಿ ಹಿಡಿಯಲು ಮುಂದಾದರು ಆತ ಪೊಲೀಸರ ಮೇಲೆ ಹಲ್ಲೆ ಮಾಡಲು ಪ್ರಯತ್ನ ಪಟ್ಟಾಗ ‌ ಆತನ ಕಾಲಿಗೆ ಗುಂಡೇಟು ಹಾರಿಸಿ ಆತನನ್ನು ವಶಕ್ಕೆ ಪಡೆದಿದ್ದರು.

ಈ ಪ್ರಕರಣದಲ್ಲಿ ಕಡೇಕಲ್ ಅಬೀದ್ ತಲೆಮರಿಸಿಕೊಂಡಿದ್ದ ಇಂದು ಆತನನ್ನು ಹಿಡಿಯಲು ಹೋದಾಗ ಆತ ಪೊಲೀಸ್ ಪೇದೆ ಅರುಣ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಯತ್ನಿಸಿದಾಗ ಇನ್ಸ್ಪೆಕ್ಟರ್ ನಾಗಮ್ಮ ಈತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...