Saturday, June 14, 2025
Google search engine
Homeಶಿವಮೊಗ್ಗಸ್ನೇಹಿತೆಯ ಜೊತೆ ಹೋಗುತ್ತಿದ್ದ ಸ್ನೇಹಿತ ಅಪಘಾತದಲ್ಲಿ ಸಾವು..! ಜೊತೆಯಲ್ಲಿದ್ದ ಸ್ನೇಹಿತೆ ಖಾಸಗಿ ಆಸ್ಪತ್ರೆಗೆ ದಾಖಲು..!

ಸ್ನೇಹಿತೆಯ ಜೊತೆ ಹೋಗುತ್ತಿದ್ದ ಸ್ನೇಹಿತ ಅಪಘಾತದಲ್ಲಿ ಸಾವು..! ಜೊತೆಯಲ್ಲಿದ್ದ ಸ್ನೇಹಿತೆ ಖಾಸಗಿ ಆಸ್ಪತ್ರೆಗೆ ದಾಖಲು..!

ಶಿವಮೊಗ್ಗ: ನಗರದ ಸೀಗೆ ಹಟ್ಟಿಯ ಅಡುಗೆ ಕಂಟ್ರಾಕ್ಟರ್ ಚಂದ್ರಶೇಖರ್ ಮಗ 21 ವರ್ಷದ ಉಲ್ಲಾಸ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ.

ಕಾರು ಮತ್ತು ಬೈಕ್ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಉಲ್ಲಾಸ್ ಮೃತಪಟ್ಟಿದ್ದಾನೆ.

ಸ್ನೇಹಿತೆಯ ಜೊತೆಯಲ್ಲಿ ಜೈಲ್ ರಸ್ತೆಯ ಕಡೆಯಿಂದ ಶರಾವತಿಯ ನಗರ ಕಡೆ ಹೋಗುವಾಗ ಹೊಸಮನೆ ಏರಿಯಾದ ಚಾನೆಲ್ ಏರಿಯಾದ  ನಾಗಪ್ಪ ದೇವಸ್ಥಾನದ ಬಳಿ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಈತನ ಜೊತೆಯಲ್ಲಿದ್ದ ಸ್ನೇಹಿತೆಗೂ ಗಂಭೀರ ಗಾಯಗಳಾಗಿದ್ದು ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!