Tuesday, April 29, 2025
Google search engine
Homeಶಿವಮೊಗ್ಗShivamogga breaking news:ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪಗೆ ಸಂಕಷ್ಟ..!13 ವರ್ಷದ ಕೇಸಿಗೆ ಜೀವ...! ಏನಿದು...

Shivamogga breaking news:ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪಗೆ ಸಂಕಷ್ಟ..!13 ವರ್ಷದ ಕೇಸಿಗೆ ಜೀವ…! ಏನಿದು ಪ್ರಕರಣ..?!

ಶಿವಮೊಗ್ಗ: 2012 ರಲ್ಲಿ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ವಿರುದ್ಧ ಶಿವಮೊಗ್ಗದ ವಕೀಲರಾದ ವಿನೋದ್ ಬಿ ಯವರು ಅಕ್ರಮ ಆಸ್ತಿ ಗಳಿಕೆ ಆರೋಪದಡಿ ದೂರು ದಾಖಲಿಸಿದ್ದರು.

ಇದೀಗ ಪ್ರಕರಣ ತಿರುವು ಪಡೆದುಕೊಂಡಿದ್ದು ಕೆ.ಎಸ್.ಈಶ್ವರಪ್ಪ ವಿರುದ್ಧ FIR ದಾಖಲಿಸಿ ತನಿಖೆ ನಡೆಸಲು ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ಮಾಡಿದೆ.

ಶಿವಮೊಗ್ಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು ಆದರೆ ಇದಕ್ಕೆ ಈಶ್ವರಪ್ಪ ತಡೆಯಾಜ್ಞೆ ಪಡೆದಿದ್ದರು ಈ ಪ್ರಕರಣ 3 ಬಾರಿ ಉಚ್ಚ ನ್ಯಾಯಾಲಯದ ಮೆಟ್ಟಲೇರಿತ್ತು ಅಂತಿಮವಾಗಿ 2021 ರಲ್ಲಿ ನ್ಯಾಯಮೂರ್ತಿ ಮೈಕೆಲ್ ಡಿಕುನ್ನ ಪ್ರಕರಣದ ವಿಚಾರಣೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ರವರು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ 13(1) (d) (e) ಅಡಿಯಲ್ಲಿ FIR ದಾಖಲಿಸಿ 3 ತಿಂಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಇಂದು ಶಿವಮೊಗ್ಗ ಲೋಕಾಯುಕ್ತ Dysp ಯವರಿಗೆ ಆದೇಶಿಸಿದ್ದಾರೆ. 13 ವರ್ಷದ ವಕೀಲ ವಿನೋದ್ ರವರ ನಿರಂತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

ರಘುರಾಜ್ ಹೆಚ್‌ ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...