Saturday, June 14, 2025
Google search engine
Homeದಾವಣಗೆರೆಲಿಂಗಾಯಿತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಸಿಎಂ ಗೆ ಶಾಮನೂರು ಶಿವಶಂಕರಪ್ಪ ಪ್ರಶ್ನೆ..!

ಲಿಂಗಾಯಿತರು, ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಸಿಎಂ ಗೆ ಶಾಮನೂರು ಶಿವಶಂಕರಪ್ಪ ಪ್ರಶ್ನೆ..!

ರಾಜ್ಯದಲ್ಲಿ ಜಾತಿಗಣಿತೀಯ ಅಂಕಿ ಅಂಶ ಸೋರಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್ ನ ಹಿರಿಯ ಮುಖಂಡರುಗಳು ಕಿಡಿ ಕಾರುತ್ತಿದ್ದಾರೆ.

ಅದರಲ್ಲೂ ಪ್ರಬಲ ಸಮುದಾಯಗಳಾದ ಲಿಂಗಾಯಿತರು ಹಾಗೂ ಒಕ್ಕಲಿಗ ಸಮುದಾಯ ಈ ಜಾತಿಗಣತಿಯನ್ನು ಒಪ್ಪುತ್ತಿಲ್ಲ ಯಾವುದೇ ಕಾರಣಕ್ಕೂ ಈ ವರದಿಯನ್ನು ಸರ್ಕಾರ ಜಾರಿಗೆ ತರಬಾರದು ಎಂದು ಒಕ್ಕಲಿಗ ಸಮುದಾಯದ ಸಂಘಟನೆಗಳು ರಾಜಕೀಯ ನಾಯಕರುಗಳು ಪಟ್ಟು ಹಿಡಿದು ಕುಳಿತಿದ್ದಾರೆ.

ಹಲವು ಕಡೆ ಈಗಾಗಲೇ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಾಗಿದೆ ಇನ್ನೂ ಇಂದು ಕೂಡ ಸಾಕಷ್ಟು ಪ್ರತಿಭಟನೆಗಳು ರಾಜ್ಯದಲ್ಲಿ ನಡೆಯುವ ಸಾಧ್ಯತೆ ಇದೆ .

ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಮನೂರು ಶಿವಶಂಕರಪ್ಪ ಕಿಡಿ..!

ಕಾಂಗ್ರೆಸ್ಸಿನ ಹಿರಿಯ ಮುಖಂಡರು ಲಿಂಗಾಯಿತ ಸಮುದಾಯದ ಪ್ರಬಲ ನಾಯಕರದ ಶಾಮನೂರು ಶಿವಶಂಕರಪ್ಪನವರು ಜಾತಿಗಣತಿ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಪ್ರಬಲ ಸಮುದಾಯಗಳಾಗಿರುವ ಲಿಂಗಾಯಿತರು ಹಾಗೂ ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡೋಕಾಗುತ್ತಾ..?! ಎಂದು ತಮ್ಮ ಪಕ್ಷದ ವಿರುದ್ಧವೇ ಕಿಡಿಕಾರಿದ್ದಾರೆ…

ರಘುರಾಜ್ ಹೆಚ್‌ ಕೆ…9449553305….

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!