Tuesday, April 29, 2025
Google search engine
Homeಶಿವಮೊಗ್ಗBig news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ...

Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು ಸೀಜ್ ಆಗುತ್ತಾ..?! ಕೇಸ್ ದಾಖಲಾಗುತ್ತಾ..?! ಅಥವಾ…..

ಎಸಿ ಸತ್ಯನಾರಾಯಣ, ತಹಸೀಲ್ದಾರ್ ,ಪೋಲಿಸ್ ಇಲಾಖೆ ಭೂ ವಿಜ್ಞಾನ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಅಕ್ರಮ ಮರಳು ದಂಧೆಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ.

ಆದರೂ ಕೂಡ ಹಾಡೋನಹಳ್ಳಿ ಮತ್ತು ಮಂಗೋಟಿ ಭಾಗದಲ್ಲಿ ನಿರಂತರವಾಗಿ ಅಕ್ರಮ ಮರಳು ದಂಧೆ ನಿರಂತರವಾಗಿ ಯಾರ ಭಯವಿಲ್ಲದೆ ನಡೆಯುತ್ತಿದೆ ಇದಕ್ಕೆ ಕಾರಣ ಅಧಿಕಾರಿಗಳು ದಾಳಿ ನಡೆಸಿದಾಗ ಸಿಕ್ಕ ವಾಹನಗಳನ್ನು ಸೀಜ್ ಮಾಡದೇ ಹಾಗೆ ಬಿಡುವುದು ಅದರ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಇರುವುದು ಇವರಿಗೆ ಭಯವಿಲ್ಲದಾಗಿದೆ…. ಎನ್ನುತ್ತಾರೆ ಸ್ಥಳೀಯರು…

ಇಂದು ಮುಂಜಾನೆ ಎಸಿ ನೇತೃತ್ವದಲ್ಲಿ ಭರ್ಜರಿ ದಾಳಿ..!

ಇಂದು ಮುಂಜಾನೆ ಸುಮಾರು ನಾಲ್ಕು ಮೂವತ್ತರ ಹೊತ್ತಿಗೆ ಎಸಿ ಸತ್ಯನಾರಾಯಣ್ ನೇತೃತ್ವದಲ್ಲಿ ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಭರ್ಜರಿ ದಾಳಿ ನಡೆಸಿದ್ದು ದಾಳಿಯ ವೇಳೆ ಸುಮಾರು 10 ಜೆಸಿಬಿ, ಐದು ಟ್ರಾಕ್ಟರ್, ಒಳಗೊಂಡಂತೆ ಇನ್ನಷ್ಟು ವಾಹನಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

ಸಿಕ್ಕಿರುವ ವಾಹನಗಳ ಮೇಲೆ ಹಾಗೂ ಮರಳುದಂಧೆಯ ಮೇಲೆ‌ ಕೇಸ್ ದಾಖಲಾಗುತ್ತಾ..?!

ಸಿಕ್ಕಿರುವ ಜೆಸಿಬಿ ಟ್ರ್ಯಾಕ್ಟರ್ ಹಾಗೂ ಇನ್ನಷ್ಟು ವಾಹನಗಳ ಮೇಲೆ ಹಾಗೂ ಅದರ ಮಾಲೀಕರ ಮೇಲೆ ಕೇಸ್ ದಾಖಲಾಗುತ್ತಾ..?! ಅಥವಾ ಒತ್ತಡಕ್ಕೆ ಒಳಗಾಗಿ ವಾಹನಗಳನ್ನು ಬಿಡುತ್ತಾರಾ..? ಕೇಸ್ ದಾಖಲಿಸುವುದಿಲ್ಲವೇ..? ಅಲ್ಲಿನ ವಿಡಿಯೋ ಫೋಟೋಸ್ ಗಳು ಪತ್ರಿಕೆಗೆ ಲಭ್ಯವಾಗಿದ್ದು…. ದಾಳಿಯ ವಿವರದ ನಂತರ ಪ್ರಕಟಿಸಲಾಗುವುದು….

ರಘುರಾಜ್ ಹೆಚ್.ಕೆ..9449553305….

RELATED ARTICLES
- Advertisment -
Google search engine

Most Popular

Recent Comments

Latest news
ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ... Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು...