Home ಶಿವಮೊಗ್ಗBig news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾಖಲು..!

Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾಖಲು..!

by EDITOR NEWS WARRIORS
0 comments

ಶಿವಮೊಗ್ಗ : ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು.

ಆದರೆ ಸಿಬ್ಬಂದಿಗಳು ಕಡಿಮೆ ಇದ್ದರಿಂದ ದಾಳಿಯ ವೇಳೆ ಕೆಲವು ಜೆಸಿಬಿ , ಟ್ರ್ಯಾಕ್ಟರ್, ಲಾರಿಗಳು ತಪ್ಪಿಸಿಕೊಂಡಿದ್ದು ಹಲವು ವೆಹಿಕಲ್ ಗಳಿಗೆ ನಂಬರ್ ಗಳಿಲ್ಲದಿರುವುದೇ ದುರಂತ.

ಈ ದಾಳಿಯ ವೇಳೆ ಎಸಿ ನೇತೃತ್ವದ ತಂಡ ನಾಲ್ಕು ಜೆಸಿಬಿ, ಎಂಟು ಟ್ಯಾಕ್ಟರ್ ಗಳನ್ನು ಪಶಪಡಿಸಿಕೊಂಡು ಮೂರು ಲಕ್ಷದ ಅರವತ್ತು ಸಾವಿರ ದಂಡವನ್ನು ಸ್ಥಳದಲ್ಲೇ ವಿಧಿಸಿದ್ದಾರೆ.

ಈ ದಾಳಿಯಲ್ಲಿ ಎಸಿ ಸತ್ಯನಾರಾಯಣ, ತಹಸೀಲ್ದಾರ್ ರಾಜೀವ್, ಆರ್ ಐ ಮಹಾರುದ್ರಪ್ಪ, ಒಳಗೊಂಡ ತಂಡ ದಾಳಿ ನಡೆಸಿದ್ದಾರೆ.

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...