Tuesday, April 29, 2025
Google search engine
Homeಶಿವಮೊಗ್ಗBig news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ...

Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾಖಲು..!

ಶಿವಮೊಗ್ಗ : ಇಂದು ಮುಂಜಾನೆ ಎಸಿ ಸತ್ಯನಾರಾಯಣ ನೇತೃತ್ವದಲ್ಲಿ ಹಾಡೋನಹಳ್ಳಿ ಆಕ್ರಮ ಮರಳು ದಂಧೆಯ ಮೇಲೆ ದಾಳಿ ಮಾಡಿದ್ದು ಈ ದಾಳಿಯ ವೇಳೆ ಸುಮಾರು 10 ಜೆಸಿಬಿ ಲಾರಿ, ಹತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ಸ್ಥಳದಲ್ಲಿದ್ದವು.

ಆದರೆ ಸಿಬ್ಬಂದಿಗಳು ಕಡಿಮೆ ಇದ್ದರಿಂದ ದಾಳಿಯ ವೇಳೆ ಕೆಲವು ಜೆಸಿಬಿ , ಟ್ರ್ಯಾಕ್ಟರ್, ಲಾರಿಗಳು ತಪ್ಪಿಸಿಕೊಂಡಿದ್ದು ಹಲವು ವೆಹಿಕಲ್ ಗಳಿಗೆ ನಂಬರ್ ಗಳಿಲ್ಲದಿರುವುದೇ ದುರಂತ.

ಈ ದಾಳಿಯ ವೇಳೆ ಎಸಿ ನೇತೃತ್ವದ ತಂಡ ನಾಲ್ಕು ಜೆಸಿಬಿ, ಎಂಟು ಟ್ಯಾಕ್ಟರ್ ಗಳನ್ನು ಪಶಪಡಿಸಿಕೊಂಡು ಮೂರು ಲಕ್ಷದ ಅರವತ್ತು ಸಾವಿರ ದಂಡವನ್ನು ಸ್ಥಳದಲ್ಲೇ ವಿಧಿಸಿದ್ದಾರೆ.

ಈ ದಾಳಿಯಲ್ಲಿ ಎಸಿ ಸತ್ಯನಾರಾಯಣ, ತಹಸೀಲ್ದಾರ್ ರಾಜೀವ್, ಆರ್ ಐ ಮಹಾರುದ್ರಪ್ಪ, ಒಳಗೊಂಡ ತಂಡ ದಾಳಿ ನಡೆಸಿದ್ದಾರೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ... Big news: ಹಾಡೋನಹಳ್ಳಿ ಅಕ್ರಮ ಮರಳು ದಂಧೆಯ ಮೇಲೆ ಎ ಸಿ ಸತ್ಯನಾರಾಯಣ ನೇತೃತ್ವದಲ್ಲಿ ಭರ್ಜರಿ ದಾಳಿ..! ಸಿಕ್ಕ ವಾಹನಗಳು...