Tuesday, May 6, 2025
Google search engine
Homeಭದ್ರಾವತಿShivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..!

Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..!

ಭದ್ರಾವತಿ : ಹಳೆ ವೈಶ್ಯಮದ ಹಿನ್ನೆಲೆಯಲ್ಲಿ ಗಲಾಟೆ ಮಾಡಿಕೊಂಡ ಭದ್ರಾವತಿಯ ಎರಡು ಯುವಕರ ಗುಂಪುಗಳು ರಾತ್ರಿ ರಾಜಿ ವಿಚಾರಕ್ಕೆ ಮಾತುಕತೆಗೆ ಕರೆದಾಗ ಗಾಂಜಾ ಹಾಗೂ ಎಣ್ಣೆಯ ಮತ್ತಿನಲ್ಲಿದ್ದ ಗುಂಪುಗಳು ಅರುಣ್ ಎಂಬಾತನ ಮೇಲೆ ದಾಳಿ ಮಾಡಿ ಅರುಣ್, ಸಚಿನ್, ಸಂಜೀವ್ , ಮುಂತಾದವರು ಸೇರಿಕೊಂಡು ಕೊಲೆ ಮಾಡಿರುತ್ತಾರೆ.

ನಿನ್ನೆ ಮಧ್ಯಾಹ್ನ ಕ್ರಿಕೆಟ್ ಪಂದ್ಯ ಆಡಿದ ಈ ಗುಂಪುಗಳ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಕೊಲೆಯಾಗಿರುವ ಅರುಣ್, ಸಚಿನ್ ಎಂಬಾತನ ಕಪಾಳಕ್ಕೆ ಹೊಡೆದಿರುತ್ತಾನೆ. ನಂತರ ಸಂಜೆ ವೇಳೆಗೆ ಸಚಿನ್ ಸಹ ಅರುಣ್ ಗೆ ಕಪಾಳಕ್ಕೆ ಹೊಡೆದಿದ್ದಾನೆ. ನಂತರ ರಾತ್ರಿ 10:30 ವೇಳೆಗೆ ಅರುಣ್ ನನ್ನು ಕರೆಸಿಕೊಂಡ ಸಚಿನ್ ಅರುಣ್ ಮತ್ತು ಸಂಜು ಗುಂಪು ಅರುಣ್ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುತ್ತಾರೆ ಸಂಜೀವ್ ಎಂಬಾತನು ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಈತನೊಂದಿಗೆ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಇವರೆಲ್ಲಾ ಸ್ನೇಹಿತರಾಗಿದ್ದು ಒಂದೇ ಏರಿಯಾದವರಾಗಿರುತ್ತಾರೆ. ಅರುಣ್ ಮತ್ತು ಸಚಿನ್ ಮದ್ಯ ಉಂಟಾಗಿದ್ದ ಹಳೆ ವೈಶ್ಯಮ್ಯ ಈ ಸಾವಿಗೆ ಕಾರಣವಾಗಿದ್ದು.

ಇಂದು ಪೊಲೀಸರು ಅರುಣ್ ಅಲಿಯಾಸ್ ಕುಕ್ಕು ಕುಮಾರ ನನ್ನು ಹಿಡಿಯಲು ಪ್ರಯತ್ನಿಸಿದಾಗ ಹನುಮಂತ ಅಮತಿ ಎನ್ನುವ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಯತ್ನಿಸಿ ಪರಾರಿ ಯಾಗಲು ಪ್ರಯತ್ನಿಸಿದಾಗ ಹೊಸಮನೆಯ ವ್ಯಾಪ್ತಿಯ ಪೊಲೀಸ್ ಠಾಣೆಯ ಪಿ ಎಸ್ ಕೃಷ್ಣಕುಮಾರ್ ಮನೆ ಆರೋಪಿ ಅರುಣ್ ಕಾಲಿಗೆ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ ಅರುಣ್ ಮೇಲೆ ಐದು ಪ್ರಕರಣಗಳಿದ್ದು ಈತ ಒಬ್ಬ ರೌಡಿಶೀಟರ್ ಆಗಿದ್ದು ಪೊಲೀಸರ ಗುಂಡೇಟಿನಿಂದ ಬಾಲ ಬಿಚ್ಚಿದರೆ ಬಿಡಲ್ಲ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!