Home ಶಿವಮೊಗ್ಗಪ್ರತಿಷ್ಠಿತ ಕುರುಬರ ಕೋಆಪರೇಟಿವ್ ಸೊಸೈಟಿಯ 41ನೇ ಸರ್ವ ಸದಸ್ಯರ ಮಹಾಸಭೆ..! ಸೊಸೈಟಿಯ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವ..!

ಪ್ರತಿಷ್ಠಿತ ಕುರುಬರ ಕೋಆಪರೇಟಿವ್ ಸೊಸೈಟಿಯ 41ನೇ ಸರ್ವ ಸದಸ್ಯರ ಮಹಾಸಭೆ..! ಸೊಸೈಟಿಯ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವ..!

by EDITOR NEWS WARRIORS
0 comments

 

ನಗರದ ಪ್ರತಿಷ್ಠಿತ ಕುರುಬರ ಕೋಆಪರೇಟಿವ್ ಸೊಸೈಟಿಯ 41ನೇ ಸರ್ವ ಸದಸ್ಯರ ಮಹಾಸಭೆ ಶುಭ ಮಂಗಳ ಕಲ್ಯಾಣ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸೊಸೈಟಿಯ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಹಾಗೂ ರಾಜ್ಯ ಅಪೇಕ್ಸ್ ಬ್ಯಾಂಕಿನಿಂದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಗೆ ನಿರ್ದೇಶಕರಾಗಿ ಆಯ್ಕೆಯಾದ ಎಂ ಶ್ರೀಕಾಂತ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಎಸ್ ಕೆ ಲೋಕೇಶ್. ಉಪಾಧ್ಯಕ್ಷರು ಹನುಮಂತಪ್ಪ. ಖಜಾಂಚಿ. ಮಂಜುನಾಥ ನವುಲೆ.ಹಾಗೂ ನಿರ್ದೇಶಕರುಗಳಾದ ದಿನೇಶ್, ಜಗದೀಶ್, ಎಸ್ ಕೆ .ಪ್ರಕಾಶ್ ಪುಷ್ಪಲತಾ, ಮಂಜುಳಾ ,ರೂಪ ಚಂದ್ರು.. ವಿಶೇಷ ಆಹ್ವಾನಿತರಾದ ಸೋಮು, ಚಂದ್ರು , ಸತ್ಯನಾರಾಯಣ.. ಪಾಲ್ಗೊಂಡಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...