Home ರಾಜ್ಯBig news: ಕಾಡಾನೆ ತುಳಿತ ಇಬ್ಬರು ಬಲಿ..!

Big news: ಕಾಡಾನೆ ತುಳಿತ ಇಬ್ಬರು ಬಲಿ..!

by EDITOR NEWS WARRIORS
0 comments
ಶೃಂಗೇರಿ : ತಾಲೂಕಿನ ಕೆರೆಕಟ್ಟೆ ಯಲ್ಲಿ ಆನೆ ತುಳಿದು ಇಬ್ಬರ ದುರ್ಮರಣ ಹೊಂದಿದ್ದು.
ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಮತ್ತು ಉಮೇಶ್ ಎಂದು ತಿಳಿದು ಬಂದಿದೆ.

ಶೃಂಗೇರಿಯ ಕೆರೆಕಟ್ಟೆಯಲ್ಲಿ ಕಾಡಾನೆಯ ಭೀಕರ ದಾಳಿಗೆ ಇಂದು ಮುಂಜಾನೆ ಉಮೇಶ್ ಮತ್ತು ಹರೀಶ್ ಎಂಬ ಇಬ್ಬರು ರೈತರು ದುರ್ಮರಣ ಹೊಂದಿದ್ದಾರೆ.
ಒಂದೇ ಸ್ಥಳದಲ್ಲಿ ಇಬ್ಬರ ಮೇಲೆ ದಾಳಿ ಮಾಡಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಸ್ಥಳೀಯರು, ರೈತ ಸಮಿತಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...