Home ರಾಜ್ಯಗೃಹ ಮಂತ್ರಿಗಳ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಪ್ರವಾಸಿಗರಿಗೆ ಸಿಗಲಿದೆ ಸಿಹಿಸುದ್ದಿ….

ಗೃಹ ಮಂತ್ರಿಗಳ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಶೀಘ್ರದಲ್ಲೇ ಪ್ರವಾಸಿಗರಿಗೆ ಸಿಗಲಿದೆ ಸಿಹಿಸುದ್ದಿ….

by EDITOR NEWS WARRIORS
1 comment

ಮಲೆನಾಡು ಎಂದರೆ ಪ್ರವಾಸಿಗರಿಗೆ ಅಚ್ಚುಮೆಚ್ಚು ವಾರದ ರಜಾದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮಲೆನಾಡಿಗೆ ಪ್ರವಾಸಿಗರ ದಂಡು ಹರಿದು ಬರುತ್ತದೆ.

ಇತ್ತೀಚಿಗೆ ಕೋವಿಡ್ ತೀವ್ರತೆಯಿಂದ ಅದರ ಪ್ರಮಾಣ ಕಡಿಮೆಯಾಗಿತ್ತು. ಆದರೆ ಈಗ ಮತ್ತೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.

ಇಂಥಹ ಪ್ರವಾಸಿ ತಾಣಗಳಲ್ಲಿ ಒಂದಾದ ಮಂಡಗದ್ದೆ ಪಕ್ಷಿಧಾಮ ವನ್ನು ಅಧಿಕೃತ ಪಕ್ಷಿಧಾಮ ವನ್ನಾಗಿ ಘೋಷಿಸಬೇಕೆಂದು ಗೃಹ ಸಚಿವರು ತೀರ್ಥಹಳ್ಳಿ ಕ್ಷೇತ್ರದ ಶಾಸಕರು ಆಗಿರುವ ಆರಗ ಜ್ಞಾನೇಂದ್ರ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವಿನಂತಿ ಮಾಡಿದ್ದರು.

ಈ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆದು ಅಧಿಕೃತ ಪಕ್ಷಿಧಾಮವಾಗಿ ಘೋಷಣೆ ಮಾಡಬೇಕೆಂದು ಆದೇಶ ನೀಡಿದ್ದಾರೆ.

ಮಲೆನಾಡಿಗೂ ಹಾಗೂ ಪ್ರವಾಸಿಗರಿಗೂ ಇದು ಸಂತಸದ ವಿಷಯವಾಗಿದ್ದು ಮುಂದಿನ ದಿನಗಳಲ್ಲಿ ಮಂಡಗದ್ದೆ ಪಕ್ಷಿಧಾಮ ಅಧಿಕೃತವಾಗಿ ಪಕ್ಷಿಧಾಮವಾಗಿ ಘೋಷಣೆ ಆಗಲಿದೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

1 comment

rarefub June 25, 2025 - 12:33 pm

Добрый день. Нашел тут на сайт для цветоводов. Там очень много дельной информации.

Если планируете пересадку, важно правильно подобрать грунт. очень хорошо раскрыты в этом разделе. Избежал многих ошибок благодаря этим статьям.
Кому интересно, вот ссылка:

[url=https://raregreen.ru/category/redkie-vidy/]https://raregreen.ru/category/redkie-vidy/[/url]

Рекомендую.

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...