Home ಶಿವಮೊಗ್ಗಯುವ ಕಾಂಗ್ರೆಸ್ ಆಗ್ರಹದ ಬೆನ್ನಲ್ಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಹತ್ವದ ಆದೇಶ..!

ಯುವ ಕಾಂಗ್ರೆಸ್ ಆಗ್ರಹದ ಬೆನ್ನಲ್ಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಹತ್ವದ ಆದೇಶ..!

by EDITOR NEWS WARRIORS
0 comments
ಶಿವಮೊಗ್ಗ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ದೊಡ್ಡಪೇಟೆ ಸಬ್ ಇನ್ಸ್‌ ಪೆಕ್ಟ‌ರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್..!
ಶಿವಮೊಗ್ಗದ ಬಸ್ ನಿಲ್ದಾಣ ಎದುರಿನ ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ತಡರಾತ್ರಿ ಹಲ್ಲೆ ಮಾಡಿದ್ದ ದೊಡ್ಡಪೇಟೆ ಪೊಲೀಸ್‌ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಪ್ರಕರಣ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಸ್ವತಃ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರೇ ಹಲ್ಲೆಗೊಳಗಾದ ಕಾರ್ಮಿಕನ ಪರ ನಿಂತಿದ್ದಾರೆ.
ಹಲ್ಲೆಗೊಳಗಾದ ಕಾರ್ಮಿಕನಿಗೆ ನ್ಯಾಯ ಒದಗಿಸಿ, ಹಲ್ಲೆ ಮಾಡಿದ ಎಸ್ ಐ ನಾರಾಯಣ ಮಧುಗಿರಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಎಸ್ ಪಿ ಮಿಥುನ್ ಕುಮಾರ್ ರವರಿಗೆ ದೂರವಾಣಿ ಮೂಲಕ ಮಾತಾಡಿದ್ದಾರೆ
ಶಿವಮೊಗ್ಗ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ದೊಡ್ಡಪೇಟೆ ಸಬ್ ಇನ್ಸ್‌ ಪೆಕ್ಟ‌ರ್ ನಾರಾಯಣ ಮಧುಗಿರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್.
ಶಿವಮೊಗ್ಗದ ಬಸ್ ನಿಲ್ದಾಣ ಎದುರಿನ ಖಾಸಗಿ ಹೋಟೆಲ್ ಕಾರ್ಮಿಕನ ಮೇಲೆ ತಡರಾತ್ರಿ ಹಲ್ಲೆ ಮಾಡಿದ್ದ ದೊಡ್ಡಪೇಟೆ ಪೊಲೀಸ್‌ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾರಾಯಣ ಮಧುಗಿರಿ ಪ್ರಕರಣ ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಸ್ವತಃ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರೇ ಹಲ್ಲೆಗೊಳಗಾದ ಕಾರ್ಮಿಕನ ಪರ ನಿಂತಿದ್ದಾರೆ.
ಹಲ್ಲೆಗೊಳಗಾದ ಕಾರ್ಮಿಕನಿಗೆ ನ್ಯಾಯ ಒದಗಿಸಿ, ಹಲ್ಲೆ ಮಾಡಿದ ಎಸ್ ಐ ನಾರಾಯಣ ಮಧುಗಿರಿಯವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಎಸ್ ಪಿ ಮಿಥುನ್ ಕುಮಾರ್ ರವರಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕಾನೂನು ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...