175
ರಾಷ್ಟ್ರೀಯ ಸೇವಾ ಯೋಜನೆ ಸಮಾಜ ಸೇವೆಯ ಮೂಲಕ ನಮ್ಮ ವ್ಯಕ್ತಿತ್ವವನ್ನು ರೂಪಿಸುವ ಒಂದು ಮಹತ್ವದ ವೇದಿಕೆ. ಎನ್ ಎಸ್ ಎಸ್. ನಮ್ಮಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ, ಶಿಸ್ತು ಮತ್ತು ಸಮಾಜದ ಮೇಲಿನ ಜವಾಬ್ದಾರಿಯನ್ನು ಬೆಳೆಸುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಶಿವಮೊಗ್ಗ ಪ್ರಾಂಶುಪಾಲರಾದ
ದಿನಾಂಕ 17-02-2026 ರಂದು ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ಗ್ರಾಮದ ಹಿರಿಯ ಮುಖಂಡರಾದ ಕೆ.ಪಿ.ತಿಮ್ಮೇಗೌಡ (ರಾಜಣ್ಣ) ಕೆ.ಮಂಜೇಶ್, ಎಂ. ಸಿ. ಕೆಂಪೇಗೌಡರವರು, ಮತ್ತೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರುಗಳಾದ