Home ಶಿವಮೊಗ್ಗಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಕನಕದಾಸರ ಜಯಂತಿಯನ್ನು ಸ್ವಚ್ಛತೆ ಮಾಡುವುದರ ಮೂಲಕ ಆಚರಣೆ!

ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರಿಂದ ಕನಕದಾಸರ ಜಯಂತಿಯನ್ನು ಸ್ವಚ್ಛತೆ ಮಾಡುವುದರ ಮೂಲಕ ಆಚರಣೆ!

by EDITOR NEWS WARRIORS
0 comments

ಇಂದು ಕನಕ ದಾಸರ ಜಯಂತಿ ಪ್ರಯುಕ್ತ ಶಿವಮೊಗ್ಗ ನಗರದ ಬಿ. ಹೆಚ್ ರಸ್ತೆ, ಶಿವಪ್ಪನಾಯಕ ವೃತ್ತ ವನ್ನು ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರು ಶಿವಪ್ಪನಾಯಕ ಪ್ರತಿಮೆಯ ಸುತ್ತಲೂ ಹಾಗೂ ಸಾರ್ವಜನಿಕರ ತಂಗುದಾಣವನ್ನು ಸ್ವಚ್ಛತೆ ಮಾಡುವುದರ ಮೂಲಕ 534 ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ.ಶ್ರೀಕಾಂತ್, ತಾಲ್ಲೂಕು ಪಂಚಾಯತ್ ಸದಸ್ಯರಾದ ಕೆ.ಇ.ಕಾಂತೇಶ್,ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದೆ ಗೌಡ್ರು , ಪಾಲಿಕೆ ಸದಸ್ಯರಾದ ಶ್ರೀಮತಿ ರೇಖಾ ರಂಗನಾಥ್, ಟಿವಿಸಿ ಸದಸ್ಯರಾದ ಶೇಷಯ್ಯ ಕನ್ನಡ ಕಾರ್ಮಿಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷರಾದ ವಾಟಾಳ್ ಮಂಜುನಾಥ, ಬೀದಿ ಬದಿ ವ್ಯಾಪಾರಸ್ಥರ ಪದಾಧಿಕಾರಿಗಳಾದ ಶರತ್, ಶ್ರೀಮತಿ ರಂಗಮ್ಮ ಹನುಮಂತಪ್ಪ, ಶ್ರೀಮತಿ ಪುಷ್ಪ, ಶ್ರೀಧರ್, ನಾಗರಾಜ್, ರವಿ, ನದೀಮ್ ಖಾನ್, ಅಣ್ಣಪ್ಪ, ಹಾಗೂ ಬೀದಿ ಬದಿ ವ್ಯಾಪಾರಸ್ಥರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...