Home ರಾಜ್ಯದಾವಣಗೆರೆ: ಹಂದಿ, ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ಮಹಾನಗರ ಪಾಲಿಕೆ ವಿಫಲ..!

ದಾವಣಗೆರೆ: ಹಂದಿ, ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ಮಹಾನಗರ ಪಾಲಿಕೆ ವಿಫಲ..!

by EDITOR NEWS WARRIORS
1 comment

ದಾವಣಗೆರೆ: ನಗರದಲ್ಲಿ ಹಂದಿ, ನಾಯಿಗಳ ದಾಳಿ ಹೆಚ್ಚಾಗಿದ್ದು, ಈ ಹಾವಳಿ ನಿಯಂತ್ರಿಸುವಲ್ಲಿ ದಾವಣಗೆರೆ ಮಹಾನಗರ ಸಂಪೂರ್ಣ ಪಾಲಿಕೆ ವಿಫಲವಾಗಿದೆ ಎಂದು ಕರ್ನಾಟಕ ಸೋಷಿಯಲ್ ಸರ್ವಿಸ್, ಇಂಡಿಯನ್ ಹೆಲ್ಪಿಂಗ್ ಹ್ಯಾಂಡ್ ಸಂಘಟನೆ ಕಿಡಿಕಾರಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮಹಮ್ಮದ್ ಹಯಾತ್, ನಗರದಲ್ಲಿನ ಹಂದಿ, ನಾಯಿಗಳ ಹಾವಳಿ ನಿಯಂತ್ರಣ ಮಾಡುವಂತೆ ಅನೇಕ ಸಲ ಮನವಿ ಕೊಟ್ಟಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ನಾಯಿ, ಹಂದಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಬಜೆಟ್ ನಲ್ಲಿ 40 ಲಕ್ಷ ಮಿಸಲಿಟ್ಟಿದ್ದು, ಅದರಲ್ಲಿ ಎಷ್ಟು ಖರ್ಚು ಆಗಿದೆ..? ಎಷ್ಟು ಬಾಕಿ ಇದೆ..? ಎಂದು ದಾವಣಗೆರೆ ಜನತೆಗೆ ಪಾಲಿಕೆ ಕಮಿಷನರ್ ಹಾಗೂ ಮೇಯರ್ ಬಹಿರಂಗ ಪಡಿಸಬೇಕು ಒತ್ತಾಯಿಸಿದರು.

ನಾಯಿ, ಹಂದಿ ದಾಳಿಗಳ ನಿಯಂತ್ರಿಸಲು ವಿಫಲವಾದ ಮೇಯರ್ ರಾಜೀನಾಮೆ ನೀಡಬೇಕು. ಪಾಲಿಕೆ ಆಯುಕ್ತರನ್ನು ಬೇರೆಡೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು. ಇನ್ನು ಪಾಲಿಕೆಯಲ್ಲಿ ವಿರೋಧ ಪಕ್ಷಗಳು ಜನ ಸಾಮಾನ್ಯರ ಸಮಸ್ಯೆ ಪ್ರಶ್ನೆ ಮಾಡುತ್ತಿಲ್ಲ ಹೇಳಿದರು. ಈ ಸಂದರ್ಭದಲ್ಲಿ ಆದಿಲ್ ಖಾನ್, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305/7892830899..

Related Articles

1 comment

Manuelcic October 18, 2025 - 10:39 am

В этой статье-обзоре мы соберем актуальную информацию и интересные факты, которые освещают важные темы. Читатели смогут ознакомиться с различными мнениями и подходами, что позволит им расширить кругозор и глубже понять обсуждаемые вопросы.
Получить дополнительную информацию – https://vivod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...