Home ಶಿವಮೊಗ್ಗತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯ ಜಂಟಿ ಕಾರ್ಯಚರಣೆ..!

ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಯ ಜಂಟಿ ಕಾರ್ಯಚರಣೆ..!

by EDITOR NEWS WARRIORS
3 comments

ಶಿವಮೊಗ್ಗ:ಲಕ್ಷ್ಮೀಪ್ರಸಾದ್, ಐ ಪಿ ಎಸ್ ಪೊಲೀಸ್ ಅಧೀಕ್ಷ ಕರು, ಶಿವಮೊಗ್ಗ, ಶೇಖರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರ ಮಾರ್ಗದರ್ಶನದಲ್ಲಿ, ಖಚಿತ ಮಾಹಿತಿ ಮೇರೆಗೆ ಗಜಾನನ ಸುತಾರ ಪ್ರೊಬೆಶನರಿ ಡಿವೈಎಸ್ ಪಿ ರವರು ತುಂಗಾನಗರ ಪೋಲಿಸ್ ಠಾಣೆಯ ಅಧಿಕಾರಿ ದೀಪಕ್ ಹೆಗಡೆ ಹಾಗೂ ಸಿಬ್ಬಂದಿಗಳು , ಶಂಕರ್ ಡಿಸಿಎಫ್ ಶಂಕರ್ ವಲಯ ಆಲ್ಕೊಳ ಹಾಗೂ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಯವರೊಂದಿಗೆ ಜಂಟಿಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿ,

ಅಕ್ರಮ ಶ್ರೀಗಂಧ ತುಂಡುಗಳ ವಶ:

ಟಿಪ್ಪುನಗರ ಏಳನೇ ಕ್ರಾಸ್ ಗೋಡೋನ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 910 ಕೆ.ಜಿ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದು. ಈ ಸಂಬಂಧ ಗಜಾನನ ಸುತಾರ, ಪ್ರೊಬೆಶನರಿ ಡಿವೈಎಸ್ಪಿ ರವರ ದೂರಿನ ಮೇರೆಗೆ ಪ್ರಕರಣ ಅರಣ್ಯ ಇಲಾಖೆಯಲ್ಲಿ ದಾಖಲಿಸಲಾಗಿರುತ್ತದೆ. ಆರೋಪಿ ಅಪ್ಸರ್ ನನ್ನ ಬಂಧಿಸಲಾಗಿದೆ.

ಗಜಾನನ ಸುತಾರ, ಪ್ರೊಬೆಶನರಿ ಡಿವೈಎಸ್ಪಿ ಹಾಗೂ ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿ ದೀಪಕ್ ಹೆಗಡೆ ಹಾಗೂ ಸಿಬ್ಬಂದಿ ರವರ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

3 comments

RichardBiast June 23, 2025 - 7:10 pm

Этот интересный отчет представляет собой сборник полезных фактов, касающихся актуальных тем. Мы проанализируем данные, чтобы вы могли сделать обоснованные выводы. Читайте, чтобы узнать больше о последних трендах и значимых событиях!
Детальнее – https://vyvod-iz-zapoya-1.ru/

Reply
rarefub June 25, 2025 - 1:05 pm

Всем привет! Обнаружил отличный ресурс на полезный портал. Реально кладезь знаний.

Помимо популярных растений, есть и другие интересные виды. поищите вот здесь. Наверняка найдете то, что ищете.
Вот, можете почитать:

[url=https://raregreen.ru/category/redkie-vidy/]https://raregreen.ru/category/redkie-vidy/[/url]

Надеюсь, будет полезно!

Reply
Eugenelet August 20, 2025 - 2:33 pm

Этот обзорный материал предоставляет информационно насыщенные данные, касающиеся актуальных тем. Мы стремимся сделать информацию доступной и структурированной, чтобы читатели могли легко ориентироваться в наших выводах. Познайте новое с нашим обзором!
Исследовать вопрос подробнее – https://quick-vyvod-iz-zapoya-1.ru/

Reply

Leave a Comment

Latest news
ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..!