Home ರಾಜ್ಯಜಾನವಾರುಗಳ ಮೇಲೆ ತಪ್ಪುತ್ತಿದೆ ಗಮನ – ರೈಲ್ವೆ ಹಳಿಗಳ ಮೇಲೆ ಅಪ್ಪುತ್ತಿದೆ ಮರಣ…!

ಜಾನವಾರುಗಳ ಮೇಲೆ ತಪ್ಪುತ್ತಿದೆ ಗಮನ – ರೈಲ್ವೆ ಹಳಿಗಳ ಮೇಲೆ ಅಪ್ಪುತ್ತಿದೆ ಮರಣ…!

by EDITOR NEWS WARRIORS
0 comments

ಇತ್ತೀಚೆಗೆ ಜಾನುವಾರುಗಳ ಮಾಲೀಕರು ತಮ್ಮ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವಲ್ಲಿ ವಿಫಲವಾಗುತ್ತಿದ್ದಾರೆ.

ರಾತ್ರಿ ಜಾನುವಾರುಗಳು ಮನೆಗೆ ಬರದೆ ರೈಲ್ವೆ ಹಳಿಗಳ ಮೇಲೆ ಬಿದ್ದು ಸತ್ತು ಹೋಗುತ್ತಿದ್ದು. ಇವುಗಳನ್ನು ರಕ್ಷಣೆ ಮಾಡುವಲ್ಲಿ ಜಾನುವಾರುಗಳ ಮಾಲೀಕರು ವಿಫಲರಾಗಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆಯ ಅಧಿಕಾರಿಗಳು ತಮ್ಮ ಜಾನುವಾರುಗಳನ್ನು ರಕ್ಷಣೆ ಮಾಡಿಕೊಳ್ಳುವಂತೆ ಮಾಲೀಕರಲ್ಲಿ ಮನವಿ ಮಾಡಿದ್ದಾರೆ.

ಈ ದಿನ ಒಟ್ಟು 05 ಎಮ್ಮೆಗಳು ಸತ್ತಿರುವುದು ದುರದೃಷ್ಟಕರ ವಿಷಯ

ತಾಳಗುಪ್ಪ ದಿಂದ ಶಿವಮೊಗ್ಗಕ್ಕೆ ಸಂಚರಿಸುತ್ತಿರುವ ರೈಲಿಗೆ ಪ್ರತಿದಿನ ರೈಲ್ವೆ ಹಳಿಯ ಮೇಲೆ ಅಲ್ಲೊಂದು ಇಲ್ಲೊಂದು ಜಾನವಾರುಗಳು ರೈಲಿಗೆ ಸಿಕ್ಕಿ ಜೀವ ಕಳೆದುಕೊಳ್ಳುತ್ತಿದ್ದೂ, ಜಾನವಾರುಗಳ ಸಂರಕ್ಷಣೆಯತ್ತ ರೈಲ್ವೆ ಹಳಿಯಿಂದ ಕನಿಷ್ಠ ಅಂತರ ಕಾಯ್ದುಕೊಳ್ಳುವಂತೆ ಜಾನವಾರು ಮಾಲೀಕರು, ಸ್ಥಳೀಯ ಸಂಸ್ಥೆಗಳು, ಗೋ ಪ್ರೇಮಿಗಳು ಜಾಗೃತಿ ಮೂಡಿಸುವಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಓಂಕಾರ್ ಎಸ್ ವಿ ತಾಳಗುಪ್ಪ…

ಸುದ್ದಿ ಮತ್ತು ಜಾಹಿರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...