by EDITOR NEWS WARRIORS
0 comments

ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ತಾಲ್ಲೂಕು ಶಾಖೆಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಕೆ..!

ತೀರ್ಥಹಳ್ಳಿ: ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿ ವೇತನ ಭತ್ಯೆ ನೀಡುವಂತೆ,ನೌಕರರ ಹಿತಕ್ಕೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಹಾಗೂ ಸರ್ಕಾರಿ ನೌಕರರ ಇತರೆ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ತಾಲ್ಲೂಕು ಶಾಖೆಯ ವತಿಯಿಂದ ಮನವಿ ಸಲ್ಲಿಸಲಾಯಿತು.

ಸಕಾರಾತ್ಮಕವಾಗಿ ಸ್ಪಂದಿಸಿದ ಗೃಹಸಚಿವರು:

ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವ ದಿಸೆಯಲ್ಲಿ ಪ್ರಯತ್ನಿಸಲಾಗುವುದು ಎಂದರು.

ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ರಾಮು ಬಿ,ಖಜಾಂಚಿ ಹೆಚ್ ಸಿ ಪವಿತ್ರ, ಉಪಾಧ್ಯಕ್ಷರಾದ ರಾಘವೇಂದ್ರ ಎಸ್,ಸುಷ್ಮಾ ಎಸ್ ಪಿ, ಜಂಟಿ ಕಾರ್ಯದರ್ಶಿಗಳಾದ ಎ ಎಂ ಜಗದೀಶ,ಸತೀಶ್ ಟಿ ಆರ್, ಕೌಶಿಕ್, ಎಲ್ಲಪ್ಪ ವಡ್ಡರ್,ಸಂಘಟನಾ ಕಾರ್ಯದರ್ಶಿಗಳಾದ ಸುಧೀರ್ ,ರಮೇಶ್, ನತಾಲಬಾಯಿ ಮಂಜುನಾಥ್ ಕೆ ಆರ್, ನಾಗೇಶ್, ಗಣೇಶ್ ಮೂರ್ತಿ, ಕ್ರೀಡಾ ಕಾರ್ಯದರ್ಶಿ ಜಯಪ್ರಕಾಶ್, ಸಾಂಸ್ಕ್ರತಿಕ ಕಾರ್ಯದರ್ಶಿ ದೇವೇಂದ್ರಪ್ಪ, ಆರೋಗ್ಯ ಇಲಾಖಾ ನೌಕರರ ಸಂಘದ ಉಪಾಧ್ಯಕ್ಷೆ ತಿಲಕಮ್ಮ, ಪದಾಧಿಕಾರಿಗಳಾದ ಶಿವಶಂಕರ್, ಗೀತ, ತನುಜ,ಪ್ರಮೀಳ, ಶ್ವೇತ, ವಿಜಯಲಕ್ಷ್ಮಿ, ತಾಲ್ಲೂಕು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ, ಖಜಾಂಚಿ ಉಷಾ, ಪದಾಧಿಕಾರಿಗಳಾದ ಗುರುಪ್ರಸಾದ್, ಕುಸುಮ, ಶ್ರೀನಿವಾಸ್, ರೂಪ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಉಮೇಶ್, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಎಂ ಸಿ ಮಂಜುನಾಥ್,ತಾಲ್ಲೂಕು ಕಾರ್ಯದರ್ಶಿ ಲಕ್ಷ್ಮಣ್, ಪುಟ್ಟಪ್ಪ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಗೋಪಾಲಕೃಷ್ಣ, ವೀರೇಶ್, ಶ್ರೀಧರ್ ಸೇರಿದಂತೆ ವಿವಿಧ ವೃಂದ ಸಂಘಗಳ ಪದಾಧಿಕಾರಿಗಳು,ಸದಸ್ಯರು ಹಾಗೂ ಹೊಸನಗರ ತಾಲ್ಲೂಕಿನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು,ಸದಸ್ಯರು ಇದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ: 9449553305

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...