Home ಶಿವಮೊಗ್ಗಕನ್ನಡ ಕಸ್ತೂರಿ ಬಳಗದಿಂದ ರಾಷ್ಟ್ರಕವಿ ಕುವೆಂಪು ಹುಟ್ಟಿದ ಹಬ್ಬದ ಆಚರಣೆ..!

ಕನ್ನಡ ಕಸ್ತೂರಿ ಬಳಗದಿಂದ ರಾಷ್ಟ್ರಕವಿ ಕುವೆಂಪು ಹುಟ್ಟಿದ ಹಬ್ಬದ ಆಚರಣೆ..!

by EDITOR NEWS WARRIORS
0 comments

ಶಿವಮೊಗ್ಗ : ಇಂದು ರಾಷ್ಟ್ರಕವಿ ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಹುಟ್ಟಿದ ದಿನ ಇದರ ಸಂಭ್ರಮ ವಿಶ್ವದಾದ್ಯಂತ ಮನೆಮಾಡಿದೆ.

ಇಂದು ಶಿವಮೊಗ್ಗದ ನಿಲ್ದಾಣದ ಬಳಿ ಕನ್ನಡ ಕಸ್ತೂರಿ ಬಳಗದವರು ಕುವೆಂಪು ಅವರ ಹುಟ್ಟಿದ ಹಬ್ಬವನ್ನ ಆಚರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕನ್ನಡದ ಮೂರ್ತಿ ಹಾಗೂ ಉಪಾಧ್ಯಕ್ಷರಾದ ಹರೀಶ್ ಎಕ್ಸ್ ಆರ್ಮಿ ಶ್ರೀನಿವಾಸರೆಡ್ಡಿ ಮಹೇಶ್ವರಪ್ಪ ಮುಂತಾದವರು ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:944955305..

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...