Home ಶಿವಮೊಗ್ಗಆರೋಗ್ಯಕೋವಿಡ್ 19 ಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು..!

ಕೋವಿಡ್ 19 ಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು..!

by EDITOR NEWS WARRIORS
2 comments
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್…
ಗೃಹಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡಿರುವುದು…

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಗೆ ಸಂಬಂಧಪಟ್ಟಂತೆ ಗೃಹಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್ , ಆರ್ ಅಶೋಕ್, ಸೇರಿದಂತೆ ವಿವಿಧ ಸಚಿವರನ್ನು ಒಳಗೊಂಡು ಆರೋಗ್ಯ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿದರು.

ಈ ಸಭೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು.


ಸಭೆಯ ತೀರ್ಮಾನಗಳು ಈ ಕೆಳಕಂಡಂತಿದೆ:

  • ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಮತ್ತು ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚನೆ.
  • ಜನ ಟ್ರಯಾಜಿಂಗ್‌ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು.
  • ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.
  • ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಯಿತು.
  • ಔಷಧಿ ಕಿಟ್‌ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ವ್ಯವಸ್ಥೆ ಮಾಡಬೇಕು.
  • ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೂಡೆದುಹಾಕಲು ಪ್ರಯತ್ನಪಡಬೇಕು.
  • ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು.
  • ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್‌ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.
  • ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.
  • ಆಕ್ಸಿಜನ್ ಪ್ಲಾಂಟ್‌ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚನೆ.
  • ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ.
  • ಮಕ್ಕಳು ಮತ್ತು 60ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.
  • ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ.
  • ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚನೆ.
  • ಭಾರತ ಸರಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್. ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ.
  • ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.
  • 15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚನೆ ನೀಡಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

2 comments

rarefub June 25, 2025 - 2:50 pm

Приветствую всех любителей растений! Нашел тут на один интересный сайт. Реально кладезь знаний.

Если ищете что-то действительно уникальное, там есть потрясающий раздел о редких видах. Настоящая энциклопедия редкостей.
Вот, можете почитать:

[url=https://raregreen.ru/category/grunt-i-peresadka/]https://raregreen.ru/category/grunt-i-peresadka/[/url]

Рекомендую.

Reply
Manuelcic October 18, 2025 - 12:15 am

В этой статье вы найдете познавательную и занимательную информацию, которая поможет вам лучше понять мир вокруг. Мы собрали интересные данные, которые вдохновляют на размышления и побуждают к действиям. Открывайте новую информацию и получайте удовольствие от чтения!
Детальнее – https://vivod-iz-zapoya-1.ru/

Reply

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...