Home ಶಿವಮೊಗ್ಗಮೇಗರವಳ್ಳಿಯಲ್ಲಿ ಅಕ್ರಮ ಮರಳು ಹೂಡೆಯುತ್ತಿದ್ದುದನ್ನು ತಡೆದು ನಿಲ್ಲಿಸಿದ ಗ್ರಾಮ ಪಂಚಾಯತ್ ಸದಸ್ಯರು..!

ಮೇಗರವಳ್ಳಿಯಲ್ಲಿ ಅಕ್ರಮ ಮರಳು ಹೂಡೆಯುತ್ತಿದ್ದುದನ್ನು ತಡೆದು ನಿಲ್ಲಿಸಿದ ಗ್ರಾಮ ಪಂಚಾಯತ್ ಸದಸ್ಯರು..!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಮರಳು ವಸತಿ ಫಲಾನುಭವಿಗಳಿಗೆ ಇಲ್ಲ ಆದರೆ ಕೈಮರದ ಕಂಟ್ರಾಕ್ಟರ್ ಸುಧಾಕರ್ ಎಂಬುವವರು ಈ ದಿನ ಜೆಸಿಬಿ ಬಳಸಿ ಹತ್ತರಿಂದ ಹದಿನೈದು ಟ್ರ್ಯಾಕ್ಟರ್ ಮರಳು ಹೊಡೆದದ್ದಾದರೂ ಹೇಗೆ…..? ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತಿಯ ಸದಸ್ಯರಾದ ಅಜಿತ್ ಅಣ್ಣುವಳ್ಳಿ. ಜೀನತ್ ಬಾನು ಹಾಗೂ ಲಕ್ಷ್ಮಿ ನರಸಿಂಹ ಆಕ್ಷೇಪ ವ್ಯಕ್ತಪಡಿಸಿ ವಸತಿ ಫಲಾನುಭವಿಗಳಿಗೆ ಇರುವ ಮರಳನ್ನು ಖಾಸಗಿ ಕಂಟ್ರಾಕ್ಟರ್ ಗೆ ನೀಡಿದ್ದನ್ನು ಖಂಡಿಸಿ ಮರಳು ಹೊಡೆಯುವುದನ್ನು ನಿಲ್ಲಿಸಿದ ಘಟನೆ ಜರುಗಿದೆ .

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಿ:

ವಸಂತಿ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಅನುಕೂಲವಾಗುವ ದೃಷ್ಟಿಯಿಂದ ಸ್ಥಳೀಯರಿಗೆ ಲಭ್ಯವಾಗುವ ಮರಳನ್ನು ಅಗತ್ಯಕ್ಕೆ ಅನುಗುಣವಾಗಿ ಸ್ಥಳೀಯರಿಗೆ ನೀಡಬೇಕು. ಅದು ಬಿಟ್ಟು ಗುತ್ತಿಗೆದಾರರಿಗೆ ಗುತ್ತಿಗೆ ನೀಡುತ್ತಾರೆಯೇ ವಿನಹ ಮರಳು ನೀಡುತ್ತೇವೆ ಎಂದು ಎಲ್ಲೂ ಹೇಳಿರುವುದಿಲ್ಲ. ಹಾಗಾಗಿ ಆ ಜವಾಬ್ದಾರಿ ಗುತ್ತಿಗೆದಾರರದ್ದು ಇದನ್ನು ಗ್ರಾಮ ಪಂಚಾಯತಿಯವರು ತಿಳಿದುಕೊಂಡರೆ ಒಳ್ಳೆಯದು.

ಹಾಗೆ ಮುಂದೆ ಹೀಗಾಗದಂತೆ ಎಚ್ಚರ ವಹಿಸಿ ಸ್ಥಳೀಯರಿಗೆ ಮರಳು ಸಿಗುವಂತೆ ಮಾಡಬೇಕು.ಎನ್ನುವುದು ಊರಿನ ಗ್ರಾಮಸ್ಥರ ಹಾಗೂ ಜನಪ್ರತಿನಿಧಿಗಳ ಅಭಿಪ್ರಾಯ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!