Home ಶಿವಮೊಗ್ಗಆರೋಗ್ಯಬಿಜೆಪಿ ಯುವ ಮೋರ್ಚಾ ವತಿಯಿಂದ ಭೀಮನಕಟ್ಟೆ ತೂಗುಸೇತುವೆ ಸುತ್ತಮುತ್ತ ಸ್ವಚ್ಛತಾ ಕಾರ್ಯ..!

ಬಿಜೆಪಿ ಯುವ ಮೋರ್ಚಾ ವತಿಯಿಂದ ಭೀಮನಕಟ್ಟೆ ತೂಗುಸೇತುವೆ ಸುತ್ತಮುತ್ತ ಸ್ವಚ್ಛತಾ ಕಾರ್ಯ..!

by EDITOR NEWS WARRIORS
0 comments

ಬಿಜೆಪಿ ಯುವಮೋರ್ಚಾ ತೀರ್ಥಹಳ್ಳಿ ಮಂಡಲ
“ಮೇಗರವಳ್ಳಿ(ಆಗುಂಬೆ)ಮಹಾಶಕ್ತಿ ಯುವಮೋರ್ಚಾ” ನೇತೃತ್ವದಲ್ಲಿ ಬಿಮನಕಟ್ಟೆ ತೂಗು ಸೇತುವೆ ಸುತ್ತ ಮುತ್ತ ಇಂದು “ಸ್ವಚ್ಛ ಭಾರತ್” ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷ ರಕ್ಷಿತ್ ಮೇಗರವಳ್ಳಿ,ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಅದ್ಯಕ್ಷ ಅಂಬರೀಷ್ ಮಳಲಿ,ಪ್ರದಾನ ಕಾರ್ಯದರ್ಶಿ ಸೌಳಿ ಸುಬ್ರಹ್ಮಣ್ಯ ,ವಿನಯ್ ಮಾಕೊಡು
ತಾಲೂಕು ಯುವಮೋರ್ಚಾ ಉಪಾಧ್ಯಕ್ಷ ಹಾಗೂ ಹೆಗ್ಗೋಡು ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾದ ಪ್ರದೀಪ್ ಗುದ್ದೇಕೊಪ್ಪ,
ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಭಿ ಬಿಳಲುಕೊಪ್ಪ
ಸಚಿನ್ ಸಿದ್ದೇಶ್ವರ ಬಡವಾಣೆ
ತಾಲ್ಲೂಕು ಯುವಮೋರ್ಚಾ ಸದ್ಯಸರಾದ ಸುದೀರ್ ಬಿಕ್ಕೊಳ್ಳಿ
ಸುದರ್ಶನ್ ಬಿಳಲುಕೊಪ್ಪ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಕಿರಣ್ ಸೌಳಿ
ಸುಬ್ರಹ್ಮಣ್ಯ ಬಿಳಲುಕೊಪ್ಪ
ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿ, ಬಿಜೆಪಿ ತಾಲೂಕು ಕಾರ್ಯದರ್ಶಿ ಕುಕ್ಕೆ ಪ್ರಶಾಂತ್,ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಮುಳುಬಾಗಿಲು ಗ್ರಾಮ ಪಂಚಾಯಿತಿಯ ಅದ್ಯಕ್ಷರಾದ ಕೇಶವ(ಮೋಹನ್ ಬಿ ಆರ್) ಪ್ರಮುಖರಾದ ಹಸಿರುಮನೆ ನಂದನ್
ಮಹೇಶ್ ಮುಂಡುವಳ್ಳಿ ಹಾಗೂ ಯುವಮೋರ್ಚಾ ಕಾರ್ಯಕರ್ತರುಗಳಾದ ಮಂಜುನಾಥ್ ಮಿನುಗುಂದ,ಸನತ್ ರಂಜದಕಟ್ಟೆ,
ರಾಜೇಶ್ ಆಲಗೇರಿ
ಸುಧೀರ್ ಕೌಲಾನಿ
ಅಭಿ ಆಲಗೇರಿ
ನಾಗೇಶ್ ಸಿದ್ದೇಶ್ವರ ಬಡವಾಣೆ
ನಾಗರಾಜ್ ಸಿದ್ದೇಶ್ವರ ಬಡವಾಣೆ
ದುಶ್ಯಂತ್ ಆಲಗೇರಿ
ವಿನಾಯಕ ಗೊರಕೋಡು
ರಂಜನ್ ಸೌಳಿ
ಆದರ್ಶ ಗುಡ್ಡೇಕೊಪ್ಪ ಮುಂತಾದವರು ಭಾಗವಹಿಸಿದ್ದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...