Home ರಾಜ್ಯಸಚಿವ ಈಶ್ವರಪ್ಪ ತಲೆಕೆಟ್ಟವನು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ ರಾಜ್ಯದ ಪೊಲೀಸರ ಬಗ್ಗೆ ಮಾಡಿದ ಗಂಭೀರ ಆರೋಪವೇನು?

ಸಚಿವ ಈಶ್ವರಪ್ಪ ತಲೆಕೆಟ್ಟವನು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ ರಾಜ್ಯದ ಪೊಲೀಸರ ಬಗ್ಗೆ ಮಾಡಿದ ಗಂಭೀರ ಆರೋಪವೇನು?

by EDITOR NEWS WARRIORS
0 comments

ಗದಗ : ನಗರದಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್‌ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ದೆಹಲಿಯ ಕೆಂಪು ಕೋಟೆ ಮೇಲೆ ರಾಷ್ಟ್ರಧ್ವಜ ಬದಲು ಕೇಸರಿ ಧ್ವಜ ಹಾರಾಡುತ್ತೆ ಅಂತ ಈಶ್ವರಪ್ಪ ಹೇಳಿದ್ದಾನೆ. ಇಂತಹ ಮನುಷ್ಯನನ್ನು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ, ಗವರ್ನರ್ ಕ್ಯಾಬಿನೆಟ್ ನಲ್ಲಿ ಏಕೆ ಇಟ್ಟುಕೊಂಡಿದ್ದಾರೆ ?ಎಂದು ಏಕವಚನದಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡ ಶಿವಕುಮಾರ್ ಮುಂದುವರೆದು ಮಾತನಾಡುತ್ತಾ,

ಕಾಂಗ್ರೆಸ್ ಪಕ್ಷದಲ್ಲಿ ಆಗಿದ್ದರೆ ಹತ್ತು ನಿಮಿಷ ಕೂಡ ಇಂಥ ನಾಯಕರು ಇರುತ್ತಿರಲಿಲ್ಲ:

ನಮ್ಮ ಕಾಂಗ್ರೆಸ್ ನಲ್ಲಾಗಿದ್ರೆ ಇಂತಹವರನ್ನು ಹತ್ತು ನಿಮಿಷ ಕೂಡ ಪಕ್ಷದಲ್ಲಿ ಇರಿಸಿಕೊಳ್ಳುತ್ತಿರಲಿಲ್ಲ. ಆದರೆ ಇಂತಹ ಹೇಳಿಕೆ ನೀಡಿದ ಈಶ್ವರಪ್ಪನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತುಟಿ ಪಿಟಿಕ್ ಅನ್ನುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ರಾಜ್ಯದ ಪೊಲೀಸರು ಬಿಜೆಪಿಯ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ:

ಇನ್ನು ಈ ರಾಜ್ಯದ ಪೋಲೀಸರಂತೂ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪವನ್ನು ಡಿಕೆ ಶಿವಕುಮಾರ್ ಮಾಡಿದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...