Home ರಾಜ್ಯ“ಸಚಿವ ಈಶ್ವರಪ್ಪನವರ ತಲೆದಂಡಕ್ಕೆ ಸಿದ್ಧತೆ ನಡೆಯುತ್ತಿದೆಯಾ” ?ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಳೆ ರಾಜ್ಯವ್ಯಾಪಿ ಧರಣಿ ಹಿನ್ನೆಲೆ ನಾಳೆ ಬೆಳಿಗ್ಗೆ 7ಗಂಟೆಗೆ ತುರ್ತು ಸಭೆ ಕರೆದ ಬಿಜೆಪಿ..!

“ಸಚಿವ ಈಶ್ವರಪ್ಪನವರ ತಲೆದಂಡಕ್ಕೆ ಸಿದ್ಧತೆ ನಡೆಯುತ್ತಿದೆಯಾ” ?ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಳೆ ರಾಜ್ಯವ್ಯಾಪಿ ಧರಣಿ ಹಿನ್ನೆಲೆ ನಾಳೆ ಬೆಳಿಗ್ಗೆ 7ಗಂಟೆಗೆ ತುರ್ತು ಸಭೆ ಕರೆದ ಬಿಜೆಪಿ..!

by EDITOR NEWS WARRIORS
2 comments

ಬೆಂಗಳೂರು: ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷ ಸದನದ ಕಾರ್ಯಕಲಾಪಗಳನ್ನು ನಡೆಯಲು ಬಿಡದೆ ಆಹೋರಾತ್ರಿ ಧರಣಿ ನಡೆಸುತ್ತಿದ್ದು. ನಾಳೆಯಿಂದ ರಾಜ್ಯಾದ್ಯಂತ ಧರಣಿ ನಡೆಸುವುದಾಗಿ ಹೇಳಿಕೆ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತ ಬಿಜೆಪಿ ಪಕ್ಷ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ವಾಗಿ ಯೋಜನೆ ರೂಪಿಸಲು ನಾಳೆ ಬೆಳಿಗ್ಗೆ 7:00 ಗಂಟೆಗೆ ತುರ್ತು ಸಭೆ ಕರೆದಿದ್ದು.

ಈ ಸಭೆಯಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ವಾಗಿ ಯೋಜನೆ ರೂಪಿಸುವುದು, ಸಾಧ್ಯವಾದರೆ ಸಚಿವ ಈಶ್ವರಪ್ಪನವರ ಮನವೊಲಿಸಿ ರಾಜೀನಾಮೆ ತೆಗೆದುಕೊಂಡು ಸದ್ಯಕ್ಕೆ ಈ ಸಮಸ್ಯೆಗೆ ಇತಿಶ್ರೀ ಹಾಡುವ ಸಾಧ್ಯತೆ ಇದೆ.

ಬಿಜೆಪಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ?
ನಾಳೆ ಬೆಂಗಳೂರಿನಲ್ಲಿ ನಡೆಯುವ ತುರ್ತು ಸಭೆಯಲ್ಲಿ ಬಿಜೆಪಿಯ ಪ್ರಮುಖರು ಪಾಲ್ಗೊಳ್ಳುವ ಸಾಧ್ಯತೆ ಇದ್ದು. ಉಳಿದಂತೆ ಸಿಎಂ ಬೊಮ್ಮಾಯಿ‌, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, , ಸಚಿವ ಈಶ್ವರಪ್ಪ ಭಾಗವಹಿಸಲಿದ್ದಾರೆ.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….

Related Articles

2 comments

rarefub June 25, 2025 - 2:53 pm

Всем привет! Обнаружил отличный ресурс на полезный портал. Реально кладезь знаний.

Если ищете что-то действительно уникальное, обязательно загляните сюда. Узнал о таких экземплярах, о которых даже не слышал!
Вот, делюсь ссылкой:

[url=https://raregreen.ru/category/redkie-vidy/]https://raregreen.ru/category/redkie-vidy/[/url]

Загляните, не пожалеете.

Reply
Robertwript August 21, 2025 - 4:19 am

Этот информационный обзор станет отличным путеводителем по актуальным темам, объединяющим важные факты и мнения экспертов. Мы исследуем ключевые идеи и представляем их в доступной форме для более глубокого понимания. Читайте, чтобы оставаться в курсе событий!
Подробнее можно узнать тут – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...