Home ರಾಜ್ಯಪೊಲೀಸ್ ಮಹಾ ನಿರೀಕ್ಷಕರ ಆದೇಶ ಶಿಕಾರಿಪುರ ಸಿಪಿಐ ಗುರುರಾಜ್ ಏನ್ ಮೈಲಾರ್ ಅಮಾನತ್ತು..!!

ಪೊಲೀಸ್ ಮಹಾ ನಿರೀಕ್ಷಕರ ಆದೇಶ ಶಿಕಾರಿಪುರ ಸಿಪಿಐ ಗುರುರಾಜ್ ಏನ್ ಮೈಲಾರ್ ಅಮಾನತ್ತು..!!

by EDITOR NEWS WARRIORS
1 comment

ಶಿಕಾರಿಪುರ :- ದಿನಾಂಕ 13/03/2022 ರಂದು ಶಿಕಾರಿಪುರ ತಾಲ್ಲೂಕು ತೊಗರ್ಸಿ ದೇವರ ರಥೋತ್ಸವ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಆಗಮಿಸಿದ್ದ ಶ್ರೀ ಜಯದೇವ ಬಿನ್ ಬಸವರಾಜ್ ಕೆರೋಡಿ ಸರತಿ ಸಾಲಿನಲ್ಲಿ ಬಿಡುವ ವಿಷಯವಾಗಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರ ಸಮುಖದಲ್ಲಿ ವಾಗ್ವಾದಕ್ಕಿಳಿದು, ತಳ್ಳಾಟ ನೂಕಾಟ ನೆಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿರುತ್ತಾರೆ.ಸದರಿಯವರ ಅನುಚಿತ ವರ್ತನೆ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಿ ಅವಕಾಶವಿದ್ದಾಗಲೂ ಸಹ ಸಿಪಿಐ ರವರು ಬಂದೋಬಸ್ತ್ ಕರ್ತವ್ಯದಲ್ಲಿದ್ದ ಇತರ ಸಿಬ್ಬಂದಿಗಳ ಸಹಾಯದಿಂದ ಅವರನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ ಅವರ ಮೇಲೆ ಹಲ್ಲೆ ಮಾಡುವ ಮೂಲಕ ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿರುವ ಅಧಿಕಾರಿಗೆ ಸಲ್ಲದ ಅತೀವ ಬೇಜವಾಬ್ದಾರಿತನ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷತನ ತೋರಿಸಿದಲ್ಲದೇ, ಇಲಾಖೆಯ ಘನತೆಗೆ ಮುಜುಗರವುಂಟಾಗುವಂತೆ ದುರ್ವತನೆ ತೋರಿರುವುದಾಗಿ ತಿಳಿಸಿ ಸದರಿಯವರನ್ನು ಅಮಾನತ್ತಿನಲ್ಲಿರಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸುವಂತೆ ಕೋರಿರುತ್ತಾರೆ.

ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಉಲ್ಲೇಖ (1) ರ ವರದಿಯನ್ವಯ ಶ್ರೀ ಗುರುರಾಜ್ ಏನ್ ಮೈಲಾರ್ ಸಿಪಿಐ ಶಿಕಾರಿಪುರ ನಗರ ವೃತ್ತ ಶಿವಮೊಗ್ಗ ಜಿಲ್ಲೆಯವರನ್ನು ಉಲ್ಲೇಖ (2)ರ ಕಚೇರಿಯ ಆದೇಶದಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಅಮಾನತ್ತಿನಲ್ಲಿರಿಸಿ ಅದೇಶಿಸಲಾಗಿರುತ್ತದೆ. ಸದರಿ ಸಿಪಿಐ ರವರನ್ನು ಅಮಾನತ್ತುಗೊಳಿಸಿದ ಆದೇಶವನ್ನು ಸ್ವೀಕರಿಸಲು ಹಾಗೂ ಲೀನ್ ನ್ನು ಬೇರೆಡೆಗೆ ವರ್ಗಾಯಿಸಲು ಕೋರಿ ಉಲ್ಲೇಖ (1) ರ ವರದಿ ಮತ್ತು ಆದೇಶದ ಪ್ರತಿಯನ್ನು ಲಗತ್ತಿಸಿದೆ

ಅಮಾನತ್ತು ಆದೇಶ ಮಾನ್ಯ ಡಾ. ಕೆ. ತ್ಯಾಗರಾಜನ್ (ಐಪಿಸ್ ), ಪ್ರಭಾರ ಪೊಲೀಸ್ ಮಹಾ ನಿರೀಕ್ಷಕರು, ಪೂರ್ವ ವಲಯ,ದಾವಣಗೆರೆ

ವರದಿ: ಓಂಕಾರ ಎಸ್. ವಿ. ತಾಳಗುಪ್ಪ..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

1 comment

Kevinshags September 19, 2025 - 5:52 am

Этот интересный отчет представляет собой сборник полезных фактов, касающихся актуальных тем. Мы проанализируем данные, чтобы вы могли сделать обоснованные выводы. Читайте, чтобы узнать больше о последних трендах и значимых событиях!
Узнать больше – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...