Home ರಾಜ್ಯಅಶೋಕನ ಸಾಮ್ರಾಜ್ಯದಲ್ಲಿ ಸಾರ್ವಜನಿಕ ತೆರಿಗೆ ಹಣ ದುರುಪಯೋಗಕ್ಕೆ ಕಡಿವಾಣ ಹಾಕಿ….!!

ಅಶೋಕನ ಸಾಮ್ರಾಜ್ಯದಲ್ಲಿ ಸಾರ್ವಜನಿಕ ತೆರಿಗೆ ಹಣ ದುರುಪಯೋಗಕ್ಕೆ ಕಡಿವಾಣ ಹಾಕಿ….!!

by EDITOR NEWS WARRIORS
0 comments

ಸಾಗರ:- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ತಹಸೀಲ್ದಾರ್ ರವರಿಗೆ ಕರ್ತವ್ಯ ನಿಮಿತ್ತ ತಿರುಗಾಡಲು ಲಕ್ಷಾಂತರ ಮೌಲ್ಯದ ಮಹಿಂದ್ರಾ ಕಂಪನಿಯ ಬೊಲೆರೋ ವಾಹನ ನೀಡಿದ್ದೂ, ಈ ಸುಸಜ್ಜಿತ ವಾಹನದ ಸ್ಥಿತಿ – ದುಸ್ಥಿತಿ ನೋಡಿದರೇ ಎಂತವರೀಗೂ ಮರುಕ ಬರುವುದು ಸಹಜ, ತಾಲ್ಲೂಕು ಮಟ್ಟದ ಅಧಿಕಾರಿಗಳೇ ಈ ರೀತಿಯ ಸಾರ್ವಜನಿಕ ತೆರಿಗೆ ಹಣ ದುರುಪಯೋಗಕ್ಕೆ ತೊಡಗಿದರೇ ಮುಂದೇನು ಗತಿ.

ಇದು ಕರ್ನಾಟಕ ರಾಜ್ಯದ ಕಂದಾಯ ಸಚಿವರಾದ ಸನ್ಮಾನ್ಯ ಅಶೋಕ್ ರವರ ಕಂದಾಯ ಇಲಾಖೆಯ ಸಾರ್ವಜನಿಕ ತೆರಿಗೆ ಹಣ ದುರುಪಯೋಗದ ಕಥೆ – ವ್ಯಥೆ. ಕೂಡಲೇ ಈ ಹಣ ದುರುಪಯೋಗದಲ್ಲಿ ಶಾಮೀಲಾದ ಕರ್ತವ್ಯ ಲೋಪ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಸಾಮಾಜಿಕ ಹೋರಾಟಗಾರನಾದ ನಾನು ಗೌರವಾನ್ವಿತ ಕಂದಾಯ ಸಚಿವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ…

-ಓಂಕಾರ ಎಸ್. ವಿ. ತಾಳಗುಪ್ಪ..

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...