Home ರಾಜ್ಯಸೇವಾವಧಿಯ ಅತ್ಯುತ್ತಮ ಸೇವೆಗಾಗಿ, ಮುಖ್ಯ ಮಂತ್ರಿ ಪದಕ ಗೌರವ ಪಡೆದ ತೀರ್ಥಹಳ್ಳಿ ಮೂಲದ ಖಡಕ್ ಪೋಲಿಸ್ ಅಧಿಕಾರಿ..‌‌!!

ಸೇವಾವಧಿಯ ಅತ್ಯುತ್ತಮ ಸೇವೆಗಾಗಿ, ಮುಖ್ಯ ಮಂತ್ರಿ ಪದಕ ಗೌರವ ಪಡೆದ ತೀರ್ಥಹಳ್ಳಿ ಮೂಲದ ಖಡಕ್ ಪೋಲಿಸ್ ಅಧಿಕಾರಿ..‌‌!!

by EDITOR NEWS WARRIORS
0 comments

ಎಂ ಎ ನಟರಾಜ್ .
ಸಹಾಯಕ ಪೋಲಿಸ್ ಆಯುಕ್ತರು,
ಸಂಚಾರಿ ವಿಭಾಗ, ಮಂಗಳೂರು.

ಮಂಗಳೂರು: ಎಂ ಎ ನಟರಾಜ್ ಅವರಿಗೆ ಅವರ ಪೋಲಿಸ್ ಇಲಾಖೆಯಲ್ಲಿನ ಗುರುತರ ಸೇವೆಗಾಗಿ, ಮುಖ್ಯ ಮಂತ್ರಿ ಪದಕ ಗೌರವ ಸಿಕ್ಕಿರುವುದಕ್ಕೆ ಅವರ ಅಪಾರ ಸ್ನೇಹಿತರು, ಅಭಿಮಾನಿಗಳು, ಬಂಧುಗಳು, ಇಲಾಖಾ ಅಧಿಕಾರಿಗಳು ಶುಭ ಹಾರೈಸಿದ್ದಾರೆ…

ಎಂ, ಎ ನಟರಾಜ್ ಅವರು ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಮಂಗಳದ ಅಣ್ಣಪ್ಪ ಗೌಡ ಮತ್ತು ಶ್ರೀಮತಿ ಕಮಲಮ್ಮ ರವರ ಪುತ್ರರಾಗಿದ್ದು,
ತಮ್ಮ ಸೇವಾವಧಿಯಲ್ಲಿ ಅತ್ಯುತ್ತಮ ಸೇವೆ ಮೂಲಕ ಪೋಲಿಸ್ ಇಲಾಖೆಯಲ್ಲಿ ಹೆಸರು ಮಾಡಿರುವ ಇವರು, ಶೃಂಗೇರಿ, ಸಾಗರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು, ಮಂಗಳೂರಿನ ಸುರತ್ಕಲ್ ನಲ್ಲಿ PSI,CPI, ಆಗಿ ಸೇವೆ ಸಲ್ಲಿಸಿ,
ಅಪಾರ ಸಾರ್ವಜನಿಕ ಮನ್ನಣೆಗಳಿಸಿದ್ದರು,
ಅನೇಕ ಅಪರಾಧ ಪ್ರಕರಣಗಳನ್ನು ಭೇಧಿಸಿ, ಖಡಕ್ ಪೋಲಿಸ್ ಅಧಿಕಾರಿ ಎನ್ನುವ ಹಿರಿಮೆಗೆ ಪಾತ್ರರಾಗಿದ್ದರು..
ಜನರೊಂದಿಗೆ ಸರಳವಾಗಿ ಬೆರೆಯುವ ಮನೋಭಾವದ ಇವರು ಜನಸ್ನೇಹಿ ಪೋಲಿಸ್ ಆಗಿಯೂ ಹೆಸರು ಪಡೆದಿದ್ದು ಉಲ್ಲೇಖಾರ್ಹ ಮತ್ತು ಅಭಿನಂದನೀಯ..

ಪ್ರಸ್ತುತ ಮಂಗಳೂರಿನ ಸಂಚಾರಿ ವಿಭಾಗದ ಸಹಾಯಕ ಪೋಲಿಸ್ ಆಯುಕ್ತರಾಗಿ, ಸೇವೆ ಸಲ್ಲಿಸುತ್ತಿದ್ದು, ಸಂಚಾರಿ ವಿಭಾಗದ ಅನೇಕ ಸಮಸ್ಯೆಗಳನ್ನು ಪರಿಶೀಲಿಸಿ ಅವುಗಳಿಗೆ ಸುಧಾರಣೆ ತಂದು ಅನೇಕ ಬದಲಾವಣೆ, ಮಂಗಳೂರಿನಲ್ಲಿ ಹೊಸ ಬದಲಾವಣೆಗೆ ಮುನ್ನುಡಿ ಬರೆದಿದ್ದಾರೆ..

ಇಂತಹ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಶಿವಮೊಗ್ಗ ಜಿಲ್ಲೆಗೆ ಬಂದರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಒಂದಷ್ಟು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬೀಳಬಹುದು…

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...