Home ಶಿವಮೊಗ್ಗತೀರ್ಥಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು, ಕೆಂದಾಳಬೈಲು ಶಾಲೆಯಲ್ಲಿ ವಿಶೇಷ ಕಾರ್ಯಕ್ರಮಗಳು..!!

ತೀರ್ಥಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು, ಕೆಂದಾಳಬೈಲು ಶಾಲೆಯಲ್ಲಿ ವಿಶೇಷ ಕಾರ್ಯಕ್ರಮಗಳು..!!

by EDITOR NEWS WARRIORS
0 comments


ಆತ್ಮೀಯ ವಿದ್ಯಾರ್ಥಿಗಳು ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಶಾಲಾಭಿಮಾನಿಗಳ ಗಮನಕ್ಕೆ ಕಾಳಿಂಗ ಫೌಂಡೇಶನ್ ಮತ್ತು ಚಿಟ್ಟೆವನ ನಿರ್ಮಾಣ ಸಂಸ್ಥೆ ಕಾಳಿಂಗಮನೆ ಇವರ ಸಹಯೋಗದೊಂದಿಗೆ ಶಾಲೆಯಲ್ಲಿ ದಿನಾಂಕ 04-04-2022 ರಿಂದ ಶಾಲೆಯಲ್ಲಿ ಬೆಂಗಳೂರಿನ ಖಾಸಗಿ ಶಾಲಾ ಹೆಸರಾಂತ ಸಂಪನ್ಮೂಲ ಬೋಧಕರಿಂದ ಉಚಿತ ಸ್ಪೋಕನ್ ಇಂಗ್ಲೀಷ್ ತರಗತಿ 20 ದಿನಗಳ ಕಾಲ ನಿರಂತರವಾಗಿ ಸಮಯ ಬೆಳಿಗ್ಗೆ 9ಗಂಟೆಯಿಂದ 12ಗಂಟೆಯ ವರೆಗೆ ನಡೆಯಲಿದ್ದು.

ಈ ಕಾರ್ಯಾಗಾರವನ್ನು ವಲಯ ಅರಣ್ಯ ಅಧಿಕಾರಿಗಳು ಮಧುಕುಮಾರ್ ಮತ್ತು DYSP ಶಾಂತವೀರ್ ಹಾಗೂ ಗೌರಿಶಂಕರ್, ಸಂಸ್ಥಾಪಕರು, ಕಾಳಿಂಗ ಮನೆ ಫೌಂಡೇಶನ್ ಗುಡ್ಡೇಕೇರಿ ಇವರುಗಳು ಉದ್ಘಾಟನೆಯನ್ನು ಮಾಡಲಿದ್ದಾರೆ ಎಲ್ಲಾ ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ಕೋರಿದ್ದಾರೆ.


ಸ್ಥಳ:-ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಚಿಣ್ಣರ ಕಲರವ ವೇದಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು..

ವಿಶೇಷ ಸೂಚನೆ:-1ರಿಂದ 7ನೇ ತರಗತಿ ಮಕ್ಕಳು ಯಾವ ಶಾಲೆಯ ಮಕ್ಕಳು ಬೇಕಾದರೆ ಭಾಗವಹಿಸಬಹುದು,  ಮುಂಚಿತವಾಗಿ ಹೆಸರನ್ನು ನೊಂದಾಯಿಸಲು ಸಂಪರ್ಕಿಸಿ:-8105239157

ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಕಲಿಕಾ ಹಿನ್ನಡೆಯನ್ನು ಅನುಭವಿಸುತ್ತಿದ್ದು ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಹಾಗೂ ಬೇಸಿಗೆ ರಜೆಯನ್ನು ಸದುಪಯೋಗ ಮಾಡುವ ನಿಟ್ಟಿನಲ್ಲಿ ಜೊತೆಗೆ ಅತೀ ಅಗತ್ಯ ಎನಿಸಿರುವ ಇಂಗ್ಲಿಷ್ ಕಲಿಕೆ ಗ್ರಾಮೀಣ ಮಕ್ಕಳು ಹಿನ್ನಡೆಯಲ್ಲಿ ಇಲ್ಲದೇ ಎಲ್ಲರೊಂದಿಗೂ ಸಮಾನ ಸ್ಪರ್ಧೆಯನ್ನು ಮಾಡುವಂತ ಕೌಶಲವನ್ನು ಹೊಂದುವ ಆಲೋಚನೆಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಿಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿರಿ ಎಂದು ಶಾಲಾ ಶಿಕ್ಷಕವೃಂದ ಮತ್ತು ಶಾಲಾ SDMC, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಇವರ ವತಿಯಿಂದ ಆತ್ಮೀಯ ಆಮಂತ್ರಣ…

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...